
ನಾಯಿಯಿಂದ ಕಾಪಾಡೋಕೆ ಗನ್ಮ್ಯಾನ್! ವಿಡಿಯೋ ವೈರಲ್
Team Udayavani, Sep 16, 2022, 7:15 PM IST

ಕೇರಳದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದ್ದು, ಅನೇಕರು ಅವುಗಳಿಂದ ಕಚ್ಚಿಸಿಕೊಂಡು ಆಸ್ಪತ್ರೆ ಸೇರಿದ್ದಾರೆ. ಇದರ ಬೆನ್ನಲ್ಲೇ ಶಾಲೆಗೆ ಹೋಗುವ ಮಕ್ಕಳನ್ನು ನಾಯಿಗಳಿಂದ ಕಾಪಾಡಲು ವ್ಯಕ್ತಿಯೊಬ್ಬರು ಗನ್ ಹಿಡಿದುಕೊಂಡು ಶಾಲೆಯವರೆಗೆ ಬಿಟ್ಟು ಬಂದಿರುವ ವಿಡಿಯೋ ಈಗ ಎಲ್ಲೆಡೆ ಹರಿದಾಡಿದೆ.
ಕಾಸರಗೋಡಿನ ಮದರಸಾದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗೆ ಇತ್ತೀಚೆಗೆ ಬೀದಿ ನಾಯಿ ಕಚ್ಚಿದೆ. ಅದರಿಂದಾಗಿ ಆ ಪ್ರದೇಶದ ಮಕ್ಕಳು ಹೆದರಿ ಮನೆಯಲ್ಲೇ ಉಳಿದಿದ್ದಾರೆ.
Watch | Man carrying airgun escorts school children to protect them from stray dogs in #Kerala #KeralaStrayDogMenace pic.twitter.com/F2QObkqX5P
— TOI Trivandrum (@TOI_Trivandrum) September 16, 2022
ವಿದ್ಯಾರ್ಥಿಯೊಬ್ಬರ ತಂದೆಯ ಬಳಿ ಏರ್ಗನ್ ಇದ್ದು, ಅದನ್ನು ಹಿಡಿದು ಅವರು ಊರಿನ ಮಕ್ಕಳನ್ನು ಶಾಲೆಗೆ ಬಿಟ್ಟುಬರುತ್ತಿದ್ದಾರೆ. ಪ್ರಾಣ ರಕ್ಷಣೆಗಾಗಿ ಹೀಗೆ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ ಮುರಳಿ ವಿಜಯ್

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ