ಲಿಂಗಪರಿವರ್ತಿತರ ಮದುವೆ


Team Udayavani, Apr 19, 2018, 7:00 AM IST

27.jpg

ತಿರುವನಂತಪುರಂ: ಒಂದು ಸಮಯದಲ್ಲಿ ಅವನು ಅವಳಾಗಿಯೂ, ಅವಳು ಅವನಾಗಿಯೂ ಇದ್ದರು. ಅವರಿಬ್ಬರನ್ನೂ ಅವರ ಕುಟುಂಬ ಮನೆಯಿಂದ ಹೊರಹಾಕಿದ್ದವು ಮತ್ತು ಸಮಾಜ ಇನ್ನಿಲ್ಲದಂತೆ ಶೋಷಿಸಿತ್ತು. ಇಂಥ ಶೋಷಣೆಗೆ ಒಳಗಾದವರು ಕೇರಳದ ಇಶಾನ್‌ ಮತ್ತು ಸೂರ್ಯ. ಇವರಿಬ್ಬರೂ ಲಿಂಗಪರಿವರ್ತನೆ ಮಾಡಿಕೊಂಡ ವ್ಯಕ್ತಿಗಳು. ಈಗ ಇವರಿಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಮೂಲಕ ಸಮಾಜದಲ್ಲಿ ಲಿಂಗ ಪರಿವರ್ತಿತರ ಬಗ್ಗೆ ಇರುವ ಪೂರ್ವಗ್ರಹಗಳನ್ನು ತೊಡೆದುಹಾಕಲು ಮುಂದಾಗಿದ್ದಾರೆ.

ಎಲ್ಲರಂತೆಯೇ ಇವರೂ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿಸಲು ತಯಾರಿ ನಡೆಸಿದ್ದಾರೆ. ಮೇ. 10ರಂದು ಅವರಿಬ್ಬರೂ ಇಲ್ಲಿಯ ಸಭಾಂಗಣವೊಂದರಲ್ಲಿ ಮದುವೆಯಾಗಲಿದ್ದಾರೆ. ಟೀವಿ ನಟರಾಗಿ ಹೆಸರು ಮಾಡುತ್ತಿರುವ ಸೂರ್ಯ, ವಟ್ಟಿ ಯು ರ್‌ಕಾವುವಿನ ಮಧ್ಯಮ ವರ್ಗದ ಕುಟುಂ ಬಕ್ಕೆ ಸೇರಿರುವವರು. 2014ರಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿ ಕೊಂಡು ಮಹಿಳೆಯಾಗಿ ಬದಲಾಗಿದ್ದಾರೆ. ಮುಸ್ಲಿಂ ಕುಟುಂಬವೊಂದರಲ್ಲಿ ಹೆಣ್ಣಾಗಿ ಜನಿಸಿದ್ದ ಇಶಾನ್‌ರದ್ದು ಕೂಡ ಇದೇ ಕಥೆ. ಅವರು ಗಂಡಾಗಿ ಮಾರ್ಪಾಡಾದವರು. ತಮ್ಮಿಚ್ಛೆಯ ಲಿಂಗವನ್ನು ಆಯ್ಕೆ ಮಾಡಿಕೊಂಡ ಕಾರಣ ಇವರಿಬ್ಬರೂ ತಮ್ಮ ಕುಟುಂಬದಿಂದ ದೂರಾಗಿದ್ದರು. ಎನ್‌ಜಿಒ ಒಂದರಲ್ಲಿ ಭೇಟಿಯಾದ ಇವರು ಇದೀಗ ಮದುವೆ ಯಾಗಲು ನಿರ್ಧರಿಸಿದ್ದಾರೆ. ಲಿಂಗ ಪರಿವರ್ತಿ ತರನ್ನು ಸಮಾಜ ಒಪ್ಪಿಕೊಳ್ಳುವಂತೆ ಮಾಡ ಬೇಕು. ಅಂತರ್‌ಧರ್ಮೀಯ ವಿವಾಹಗಳನ್ನು ಸ್ವೀಕರಿಸಲು ಒಂದು ನಿದರ್ಶನವಾಗಬೇಕು ಎಂಬ ಆಶಯಗಳು ಇವರಿಬ್ಬರದು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.