ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪಟ್ಟಣಂತಿಟ್ಟ ಜಿಲ್ಲೆಯ ಅರಿಯೂರು ಹಳ್ಳಿಯ ಹೆಸರು ಬದಲು

Team Udayavani, Mar 25, 2023, 7:30 AM IST

ಕೇರಳದ ಹಳ್ಳಿಯ ಹೆಸರೇ ಕಥಕ್ಕಳಿ ಗ್ರಾಮಂ; 12 ವರ್ಷಗಳ ಹೋರಾಟಕ್ಕೆ ಸಂದ ಜಯ

ಪಟ್ಟಣಂತಿಟ್ಟ: ಕೇರಳದ ಪಟ್ಟಣಂತಿಟ್ಟ ಎಂಬ ಜಿಲ್ಲೆಯಲ್ಲಿರುವ ಅರಿಯೂರು ಗ್ರಾಮದ ಹೆಸರನ್ನು “ಅರಿಯೂರು ಕಥಕ್ಕಳಿ ಗ್ರಾಮಂ’ ಎಂದು ಬದಲಿಸಲಾಗಿದೆ. ಇದರ ಹಿಂದೆ 12 ವರ್ಷಗಳ ರೋಚಕ ಹೋರಾಟವಿದೆ. ಈ ಊರು ಕಥಕ್ಕಳಿಗೆ ಬಹಳ ಪ್ರಖ್ಯಾತವಾಗಿದೆ. ಇಲ್ಲಿ ಪುರಾಣಗಳ ಕಥೆಗಳನ್ನು ಮಾತ್ರವಲ್ಲ, ಬೈಬಲ್‌ನ ಕಥೆಗಳನ್ನೂ ಕಥಕ್ಕಳಿಗೆ ಅಳವಡಿಸಲಾಗಿದೆ! ಹಾಗಾಗಿ ಪಂಪಾ ನದೀ ತೀರದಲ್ಲಿರುವ ಅರಿಯೂರು ಗ್ರಾಮ ಸಂಪೂರ್ಣ ಕಥಕ್ಕಳಿಮಯವಾಗಿದೆ.

ಕಥಕ್ಕಳಿ ಎಂಬ ನೃತ್ಯಕಲೆ 300 ವರ್ಷಗಳ ಹಿಂದೆ ಕೇರಳದಲ್ಲಿ ಹುಟ್ಟಿದ್ದು. ಇದರಲ್ಲಿ ನರ್ತನ, ನಟನೆ, ಅರ್ಪಣೆ, ಸಂಗೀತ, ವಸ್ತ್ರಾಲಂಕಾರ, ಅಲಂಕಾರಗಳಿವೆ. ಪುರಾಣ ಕಥೆಗಳನ್ನು ನರ್ತನ, ಮುಖಭಾವ, ಹಾವಭಾವಗಳ ಮೂಲಕ ತೋರಿಸಲಾಗುತ್ತದೆ. ಈಗಂತೂ ಅಬ್ರಹಾಮನ ತ್ಯಾಗ, ಪೋಲಿ ಮಗ, ಮೇರಿ ಮ್ಯಾಗ್ಡಲೀನ್‌ ಎಂಬ ಕ್ರೈಸ್ತರಿಗೆ ಸಂಬಂಧಿಸಿದ ಕಥೆಗಳನ್ನೂ ಅಳವಡಿಸಿಕೊಳ್ಳಲಾಗಿದೆ. ಇದನ್ನು ಕ್ರೈಸ್ತ ಸಮುದಾಯವೂ ಅಷ್ಟೇ ಪ್ರೀತಿಯಿಂದ ಸ್ವೀಕರಿಸಿದೆ.

ಕಥಕ್ಕಳಿ ನರ್ತಕರ ಕುಟುಂಬದಲ್ಲಿ ಹುಟ್ಟಿದ ವಿಮಲ್‌ರಾಜ್‌ಗೆ ನರ್ತನ ಬರುವುದಿಲ್ಲ. ಆದರೆ ಅದರ ಪ್ರೇಮಿಯಾಗಿರುವ ಅವರು 1995ರಲ್ಲಿ ಕಥಕ್ಕಳಿ ಜಿಲ್ಲಾ ಕ್ಲಬ್‌ ಆರಂಭಿಸಿದರು. ಅವರ ವಿನಂತಿಯಂತೆ 2010ರಲ್ಲಿ ಗ್ರಾಮ ಪಂಚಾಯ್ತಿ, ಗ್ರಾಮದ ಹೆಸರನ್ನು ಬದಲಾಯಿಸುವ ನಿರ್ಣಯ ಕೈಗೊಂಡಿತು. ಅದು ಜಾರಿಯಾಗಬೇಕಾದರೆ 12 ವರ್ಷಗಳು ಬೇಕಾಯಿತು ಎಂದು ವಿಮಲ್‌ರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.