ಮುತ್ತು ಕೊಡಲು ಬಲವಂತ ಮಾಡಿದ್ದಕ್ಕೆ ನಾಲಗೆ ಕಟ್!
Team Udayavani, Aug 3, 2017, 8:20 AM IST
ತಿರುವನಂತಪುರ: ಮುತ್ತು ಕೊಡುವಂತೆ ಬಲವಂತ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ನೆರೆಮನೆಯ ವ್ಯಕ್ತಿಯ ನಾಲಗೆಯನ್ನು ತುಂಡರಿಸಿರುವುದಾಗಿ ಕೇರಳದ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೆ ಅಲ್ಲ, ಆ ವ್ಯಕ್ತಿಯ ತುಂಡಾದ ನಾಲಗೆಯನ್ನೂ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ದೂರಿನ ಆಧಾರದಲ್ಲಿ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಹಿಂದೆಯೂ ಈತ ಇಂಥದ್ದೇ ಕೃತ್ಯ ಎಸಗಿದ್ದ ಎಂದಿದ್ದಾರೆ.
ದೂರಿನ ಆಧಾರದಲ್ಲಿ 30ರ ಹರೆಯದ ವ್ಯಕ್ತಿಯ ವಿರುದ್ಧ ಪೊಲೀಸರು ರೇಪ್ ಯತ್ನ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಿ ಕೊಂಡಿದ್ದಾರೆ. ಹಿಂದೆಯೂ ಈತ ಇಂಥದ್ದೇ ಕೃತ್ಯ ಎಸಗಿದ್ದ ಎಂದಿದ್ದಾರೆ.
ಸೋಮವಾರ ರಾತ್ರಿ ಘಟನೆ ನಡೆದಿದ್ದು, ಅತ್ಯಚಾರಕ್ಕೆ ಯತ್ನಿಸಿದ ವೇಳೆ ಯುವತಿ ನಾಲಿಗೆಯನ್ನು 2 ಸೇ.ಮಿ ನಷ್ಟು ಕತ್ತರಿಸಲಾಗಿದೆ. ಕೂಡಲೆ ಆತ ಆಸ್ಪತ್ರೆಗೆ ತೆರಳಿದ ಆತ ಅಪಘಾತವಾಗಿದೆ ಎಂದು ಚಿಕಿತ್ಸೆ ಪಡೆದುಕೊಳ್ಳಲು ಆರಂಭಿಸಿದ್ದಾನೆ.
ವೈದ್ಯರು ಆತನಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದ್ದು, ಆತನಿಗೆ ಸಷ್ಟವಾಗಿ ಮಾತನಾಡುವುದು ಇನ್ನು ಮುಂದೆ ಕಷ್ಟ ಸಾಧ್ಯವಾಗಬಹುದು ಎಂದಿದ್ದಾರೆ. ಶಸ್ತ್ರ ಚಿಕಿತ್ಸೆ ಮುಗಿದ ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ.
2 ತಿಂಗಳ ಹಿಂದೆ 23 ರ ಹರೆಯದ ಕಾನೂನು ವಿದ್ಯಾರ್ಥಿನಿಯೊಬ್ಬಳು ಅತ್ಯಾಚಾರಕ್ಕೆ ಯತ್ನಿಸಿದ ಸ್ವಾಮೀಜಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
MUST WATCH
ಹೊಸ ಸೇರ್ಪಡೆ
Shotgun ಶೂಟಿಂಗ್ ಅರ್ಹತಾ ಸುತ್ತಿನಲ್ಲಿ ಕರಣ್: ವಿವಾದ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು