ದಲಿತ ಅರ್ಚಕರಾಗಿ ಇತಿಹಾಸ ಬರೆದ ಯದುಕೃಷ್ಣನ್
Team Udayavani, Oct 10, 2017, 7:20 AM IST
ಪಟ್ಟಣಂತಿಟ್ಟ: ತಿರುವಲ್ಲಾದಲ್ಲಿರುವ ಮಣಪ್ಪುರಂ ಶಿವ ದೇಗುಲದ ಪ್ರಧಾನ ಅರ್ಚಕರಾಗಿ ಇದೇ ಮೊದಲ ಬಾರಿಗೆ ದಲಿತ ಸಮುದಾಯದ ಯೆದು ಕೃಷ್ಣನ್ ಅವರು ನೇಮಕಗೊಂಡಿದ್ದು, ಈ ಮೂಲಕ ಅವರು ಹೊಸ ಇತಿಹಾಸ ಬರೆದಿದ್ದಾರೆ.
ಪಿ.ಕೆ. ರವಿ ಹಾಗೂ ಲೀಲಾ ಎಂಬ ದಂಪತಿಯ ಮಗನಾಗಿರುವ 22ರ ಪ್ರಾಯದ ಕೃಷ್ಣನ್, ತಂತ್ರಶಾಸ್ತ್ರದಲ್ಲಿ ತರಬೇತಿ ಪಡೆದಿದ್ದಾರೆ. ಈ ಪ್ರಧಾನ ಅರ್ಚಕರ ಹುದ್ದೆಗಾಗಿ ದೇಗುಲದ ಉಸ್ತುವಾರಿ ಹೊಂದಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಸುಮಾರು 36 ಬ್ರಾಹ್ಮಣೇತರ ಅಭ್ಯರ್ಥಿಗಳಿಂದ ಅರ್ಜಿ ಬಂದಿದ್ದವು. ಇವರಲ್ಲಿ ಆರು ಮಂದಿ ದಲಿತರೂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು