ಪುಲ್ವಾಮಾ ರಕ್ಕಸ ಸಮೀರ್ ದಾರ್ ಇನ್ನೂ ಜೀವಂತ!
ಗುಪ್ತಚರ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ
Team Udayavani, Aug 25, 2021, 7:41 PM IST
ಸಾಂದರ್ಭಿಕ ಚಿತ್ರ
ನವದೆಹಲಿ: 2019ರಲ್ಲಿ ನಡೆದಿದ್ದ ಪುಲ್ವಾಮಾ ದಾಳಿಯ ರೂವಾರಿಗಳಲ್ಲೊಬ್ಬನಾಗಿದ್ದ ಸಮೀರ್ ಅಹ್ಮದ್ ದಾರ್, ಇನ್ನೂ ಜೀವಂತವಾಗಿದ್ದಾನೆ ಎಂಬ ಸ್ಫೋಟಕ ಅಂಶವೊಂದನ್ನು ಭಾರತೀಯ ಗುಪ್ತಚರ ಇಲಾಖೆಯ ಕೆಲ ಅಧಿಕಾರಿಗಳು ತಿಳಿಸಿದ್ದಾರೆ.
ಜು. 31ರಂದು ಪುಲ್ವಾಮಾದ ನಾಗ್ಬೆರೆನ್- ತರ್ಸಾರ್ ಪ್ರಾಂತ್ಯದಲ್ಲಿ, ಮೇಜರ್ ಜನರಲ್ ರಶೀಂ ಬಾಲಿ ನೇತೃತ್ವದ ವಿಕ್ಟರ್ ಪಡೆ ಹಾಗೂ ಜೈಷ್-ಎ-ಮೊಹಮ್ಮದ್ ಉಗ್ರರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಸಮೀರ್ ದಾರ್ ಹಾಗೂ ಮತ್ತೊಬ್ಬ ಕುಖ್ಯಾತ ಉಗ್ರ, ಜೈಷ್ ಕಮಾಂಡರ್ ಮೊಹಮ್ಮದ್ ಇಸ್ಮಾಯಿಲ್ ಅಲ್ವಿ ಅಲಿಯಾಸ್ ಲಂಬು ಹತರಾಗಿದ್ದಾರೆಂದು ಹೇಳಲಾಗಿತ್ತು.
ಆದರೆ, ಸಮೀರ್ ಎಂದು ಕೊಂಡಾತನ ಮೃತದೇಹವನ್ನು ನಿಜವಾದ ಸಮೀರ್ನ ಕುಟುಂಬಕ್ಕೆ ಹಸ್ತಾಂತರಿಸಿದಾಗ ಅವರು ಅದು ಸಮೀರ್ನ ದೇಹವಲ್ಲ ಎಂದು ಖಚಿತಪಡಿಸಿದ್ದರು.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 1224 ಹೊಸ ಪ್ರಕರಣ ಪತ್ತೆ| 1668 ಸೋಂಕಿತರು ಗುಣಮುಖ
ಇನ್ನು, ಸಮೀರ್ನ ಫೋಟೋಕ್ಕೂ ಕಾರ್ಯಾಚರಣೆಯಲ್ಲಿ ಸತ್ತವನ ದೇಹಕ್ಕೂ ತಾಳೆಯಾಗಿರಲಿಲ್ಲ. ಹಾಗಾಗಿ, ಈ ದಾರ್ ಇನ್ನೂ ಜೀವಂತವಾಗಿರುವುದು ಖಾತ್ರಿಯಾಗಿದೆ. ಆತ, ಕಾಶ್ಮೀರದಲ್ಲಿದ್ದುಕೊಂಡೇ ಹಲವಾರು ಉಗ್ರ ಚಟುವಟಿಕೆಗಳನ್ನು ನಡೆಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
MUST WATCH
ಹೊಸ ಸೇರ್ಪಡೆ
Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್