ಉ.ಪ್ರ.ದಲ್ಲಿ ಖಲಿಸ್ಥಾನ ಉಗ್ರ ಸೆರೆ
Team Udayavani, Jun 1, 2020, 10:59 AM IST
ಸಾಂದರ್ಭಿಕ ಚಿತ್ರ
ಮೀರತ್: ಪಂಜಾಬ್ ಪೊಲೀಸರು ಮತ್ತು ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಖಲಿಸ್ಥಾನ ಉಗ್ರನನ್ನು ಮೀರತ್ನಲ್ಲಿ ಬಂಧಿಸಲಾಗಿದೆ. ಆತನನ್ನು ತಿರತ್ ಸಿಂಗ್(32) ಎಂದು ಗುರುತಿಸಲಾಗಿದೆ. ಆತ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ಥಾನ ಚಳವಳಿ ಕುರಿತು ಪ್ರಚಾರ ಮಾಡುತ್ತಿದ್ದ. ಆತನ ಬಳಿ ಜರ್ನೈಲ್ ಸಿಂಗ್, ಬಿಂದ್ರನ್ವಾಲೆ ಮತ್ತಿತರ ಖಲಿಸ್ತಾನಿ ಉಗ್ರರ ಪರ ಪೋಸ್ಟರ್ಗಳು ದೊರಕಿವೆ ಎಂದು ಅವರು ಹೇಳಿದ್ದಾರೆ. ಪಂಜಾಬ್ ಪೊಲೀಸರು ಮೀರತ್ನಲ್ಲಿ ಆತನ ಇರುವಿಕೆ ಕುರಿತು ಮಾಹಿತಿ ನೀಡಿದ ಬಳಿಕ ಕಾರ್ಯಾಚರಣೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್