ಬ್ಯಾಂಕ್‌ ಲಾಕರ್‌ ವಸ್ತುಗಳ ಕಡ್ಡಾಯ ಬಹಿರಂಗಕ್ಕೆ ಖಟ್ಟರ್‌ ಆಗ್ರಹ


Team Udayavani, Aug 10, 2018, 5:21 PM IST

manohar-lal-khatter-700.jpg

ಚಂಡೀಗಢ : ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ಬ್ಯಾಂಕ್‌ ಲಾಕರ್‌ಗಳಲ್ಲಿ ಗ್ರಾಹಕರು ಇರಿಸುವ ಅತ್ಯಮೂಲ್ಯ ವಸ್ತುಗಳ ನಷ್ಟದ ಬಾಧ್ಯತೆಯತ್ತ ಕೇಂದ್ರ ಸರಕಾರದ ಗಮನವನ್ನು ಸೆಳೆದಿದ್ದಾರೆ. 

ಬ್ಯಾಂಕ್‌ ಲಾಕರ್‌ಗಳಲ್ಲಿ ಇರಿಸಲಾಗುವ ಅಮೂಲ್ಯ ವಸ್ತುಗಳನ್ನು ಲಾಕರ್‌ ಬಳಕೆದಾರರು ಬಹಿರಂಗ ಪಡಿಸುವುದನ್ನು ಕಡ್ಡಾಯ ಮಾಡಬೇಕೆಂಬ ಸಲಹೆಯನ್ನು ಖಟ್ಟರ್‌ ಕೇಂದ್ರ ಸರಕಾರಕ್ಕೆ ನೀಡಿದ್ದಾರೆ. 

ಹಾಗೆ ಮಾಡಿದಲ್ಲಿ ಬ್ಯಾಂಕುಗಳು ಲಾಕರ್‌ ಬಳಕೆದಾರರ ಹಿತಾಸಕ್ತಿಯನ್ನು ರಕ್ಷಿಸಲು ಸುಲಭವಾಗಿ ಗ್ರೂಪ್‌ ಇನ್‌ಶೂರೆನ್ಸ್‌ ಪಾಲಿಸಿ ಪಡೆಯಬಹುದಾಗಿದೆ ಎಂದವರು ಹೇಳಿದ್ದಾರೆ. 

ಒಂದು ವೇಳೆ ಹೀಗೆ ಮಾಡುವುದು ಕೆಲವೊಂದು ಕಾರಣಕ್ಕೆ  ಅಪ್ರಾಯೋಗಿಕ ಎನಿಸಿದಲ್ಲಿ, ಬ್ಯಾಂಕ್‌ನಲ್ಲಿ ಇರಿಸುವ ಅಮೂಲ್ಯ ವಸ್ತುಗಳನ್ನು ಬಹಿರಂಗಪಡಿಸುವ ಆಯ್ಕೆಯನ್ನು ಗ್ರಾಹಕರಿಗೇ ನೀಡಬಹುದಾಗಿದೆ ಎಂದು ಖಟ್ಟರ್‌‌ ಅವರು ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಹೀಗೆ ಮಾಡುವ ಮೂಲಕ ಯಾವುದೇ ವಿಷಮ ಸಂದರ್ಭದಲ್ಲಿ ಕ್ಲೇಮುಗಳನ್ನು ತ್ವರಿತವಾಗಿ ನಿರ್ವಹಿಸುವುದಕ್ಕೆ ಬ್ಯಾಂಕುಗಳಿಗೆ ಮತ್ತು ಸರಕಾರಕ್ಕೆ ಸಾಧ್ಯವಾಗಲಿದೆ ಎಂದು ಖಟ್ಟರ್‌ ಅಭಿಪ್ರಾಯಪಟ್ಟಿದ್ದಾರೆ. 

ಆರ್‌ಬಿಐ ಈ ತನಕವೂ  ಬ್ಯಾಂಕ್‌ ಲಾಕರ್‌ ನಷ್ಟವನ್ನು ಅಂದಾಜಿಸುವುದಕ್ಕೆ ಯಾವುದೇ ಮಾನದಂಡವನ್ನು ರೂಪಿಸಿಲ್ಲವಾದ್ದರಿಂದ ಈ ಉಪಕ್ರಮವು ಈ ದಿಶೆಯಲ್ಲಿ ಒಂದು ದೊಡ್ಡ ಹೆಜ್ಜೆಯಾಗಲಿದೆ ಎಂದು ಖಟ್ಟರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.