ಯುವಕನ ಅಪಹರಿಸಿ ಬೆದರಿಸಿ ಎಟಿಎಂನಿಂದ ಹಣ ಡ್ರಾ : ಮೂವರ ಬಂಧನ
Team Udayavani, Sep 25, 2022, 8:13 PM IST
ಪಣಜಿ: 19 ವರ್ಷದ ಯುವಕನನ್ನು ಅಪಹರಿಸಿ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ಆತನ ಎಟಿಎಂನಿಂದ ಬಲವಂತವಾಗಿ ಹಣ ಡ್ರಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓಲ್ಡ್ ಗೋವಾ ಪೊಲೀಸರು ಕೇವಲ ಎರಡು ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರಿಂದ ಲಭ್ಯವಾಗಿರುವ ಮಾಹಿತಿಯ ಅನುಸಾರ, ಪಣಜಿ ಸಮೀಪದ ರಾಯಬಂದರಿ ನಿಂದ ಸಂಜಯ್ ಗುಪ್ತಾ ಎಂಬಾತನನ್ನು ಅಪಹರಿಸಲಾಗಿತ್ತು. ಸಂಜಯ್ ಗುಪ್ತಾನನ್ನು ರಾಯಬಂದರ್ ನಿಂದ ಪಣಜಿ ಸಮೀಪದ ತಾಲಿಗಾಂವ್ ಗೆ ಕರೆದೊಯ್ದು ಆತನ ಎಟಿಎಂನಿಂದ ಆರೋಪಿಗಳು ಬಲವಂತವಾಗಿ ಹಣವನ್ನು ಡ್ರಾ ಮಾಡಿಸಿದ್ದರು. ಆರೋಪಿಗಳು ಸಂಜಯ್ ಗುಪ್ತಾಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದರು ಎನ್ನಲಾಗಿದೆ.
ಪೊಲೀಸರು ಬಿಜೇಂದ್ರ ಶಿವಾರ್ಥನ್ ಪ್ರಸಾದ್, ಅಮನ್ ರಫೀಕ್ ನದಾಫ್ ಮತ್ತು ರಂಜಿತ್ ನಿರ್ಮಲ್ ಚೌಹಾಣ್ ಎನ್ನುವ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್