ದಿಲ್ಲಿ : ವಿಚಾರಣಾಧೀನ ಕೈದಿಯ ಹತ್ಯೆ: 3 ಆರೋಪಿಗಳ ಸೆರೆ
Team Udayavani, Nov 17, 2017, 12:11 PM IST
ಹೊಸದಿಲ್ಲಿ : ಈ ವಾರದ ಆದಿಯಲ್ಲಿ ರೋಹಿಣಿ ಕೋರ್ಟ್ ಕಾಂಪ್ಲೆಕ್ಸ್ ನಲ್ಲಿ ನಡೆದಿದ್ದ ವಿಚಾರಣಾಧೀನ ಕೈದಿಯ ಹತ್ಯೆ ಸಂಬಂಧ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.
ಹತ್ಯೆಗೀಡಾಗಿದ್ದ ವಿಚಾರಣಾಧೀನ ಕೈದಿ ವಿನೋದ್ ಅಲಿಯಾಸ್ ಬಲ್ಲೆ ಯನ್ನು 3ನೇ ಬೆಟಾಲಿಯನ್ ಸಿಬಂದಿಗಳು ನ.13ರಂದು ರೋಹಿಣಿ ಕೋರ್ಟಿನಲ್ಲಿ ಹಾಜರುಪಡಿಸಲು ತಂದಿದ್ದರು. ಆತನನ್ನು ಮರಳಿ ಜೈಲಿಗೆ ಒಯ್ಯುವಾಗ ಹಂತಕರು ಆತನನ್ನು ಗುಂಡಿಕ್ಕಿ ಕೊಂದಿದ್ದರು.
ಹಂತಕ ಅಬ್ದುಲ್ ಖಾನ್ನನ್ನು ಆಗ ಸ್ಥಳದಲ್ಲೇ ಸೆರೆ ಹಿಡಿಯಲಾಗಿ ಆತನ ಕೈಯಲ್ಲಿದ್ದ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿದ್ದರು.
ಪೊಲೀಸರು ಖಾನ್ನನ್ನು ತೀವ್ರವಾಗಿ ಪ್ರಶ್ನಿಸಿದಾಗ ಆತನು ಕುಖ್ಯಾತ ನೀರಜ್ ಬವಾನಾ ಗ್ಯಾಂಗ್ ನ ಓರ್ವ ಸದಸ್ಯನೆಂದು ಗೊತ್ತಾಯಿತು. ಆತ ಕೊಟ್ಟ ಮಾಹಿತಿಯ ಮೇರೆಗೆ ಈ ಹತ್ಯೆಗೆ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ