ಅನುಷ್ಕಾಗೆ ರಿಜಿಜು ಬೆಂಬಲ
Team Udayavani, Jun 19, 2018, 12:09 PM IST
ಹೊಸದಿಲ್ಲಿ: ಮುಂಬಯಿನಲ್ಲಿ ಐಷಾರಾಮಿ ಕಾರಲ್ಲಿ ಕುಳಿತು ರಸ್ತೆಯ ಮೇಲೆ ಕಸ ಚೆಲ್ಲಿದ ವ್ಯಕ್ತಿಗೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬೈದು ವಿಡಿಯೋ ಬಿಡುಗಡೆ ಮಾಡಿದ ವಿಚಾರ ಸಂಬಂಧ ಕೇಂದ್ರ ಸಚಿವ ಕಿರಣ್ ರಿಜಿಜು ಮಾತ ನಾಡಿದ್ದು, ಅನುಷ್ಕಾರನ್ನು ಬೆಂಬಲಿಸಿದ್ದಾರೆ. ಅನುಷ್ಕಾ ಹಾಗೂ ಕೊಹ್ಲಿ ದಂಪತಿಗೆ ಜನಪ್ರಿಯತೆ ಅಗತ್ಯವಿಲ್ಲ. ಅವರು ಗೌಪ್ಯತೆ ಬಯಸಬಹುದಿತ್ತು. ನಮ್ಮ ವರ್ತನೆ ನಮ್ಮ ಮನಸ್ಥಿತಿಯನ್ನು ಸೂಚಿಸುತ್ತದೆ. ನೈತಿಕವಾಗಿ ವರ್ತಿಸುವುದು ಶ್ರೀಮಂತಿಕೆ ಹಾಗೂ ಶಿಕ್ಷಣದಿಂದ ಬರುವುದಿಲ್ಲ. ಭಾರತವನ್ನು ಸ್ವತ್ಛವಾಗಿರಿಸೋಣ ಎಂದು ಕಿರಣ್ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿತ್ತು. ನಂತರ ಕಸ ಚೆಲ್ಲಿದವನು ನಾನೇ ಎಂದು ಹೇಳಿಕೊಂಡ ಅರ್ಹಾನ್ ಸಿಂಗ್, ಸಾಮಾನ್ಯ ರಸ್ತೆ ಬದಿಯ ವ್ಯಕ್ತಿಯಂತೆ ಅನುಷ್ಕಾ ಕಿರುಚಾಡಿದ್ದಳು ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ