ಖನ್ನತೆಯಿಂದ ತೆಲುಗು ಸುದ್ದಿ ವಾಚಕಿ ಆತ್ಮಹತ್ಯೆ
Team Udayavani, Apr 3, 2018, 7:00 AM IST
ಹೈದರಾಬಾದ್: ತೆಲುಗು ವಾಹಿನಿಯಲ್ಲಿ ಸುದ್ದಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಅಪಾರ್ಟ್ ಮೆಂಟ್ನ ಐದನೇ ಮಹಡಿಯಿಂದ ಕೆಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಮೃತ ಮಹಿಳೆ ವಿ. ರಾಧಿಕಾ ರೆಡ್ಡಿ(36) ಪತಿ ಜೊತೆಗಿನ ಕೌಟುಂಬಿಕ ಕಲಹಗಳ ಕಾರಣ ಹಲವಾರು ದಿನಗಳಿಂದ ಖನ್ನತೆಗೆ ಒಳಗಾಗಿದ್ದರು. ಕೆಲವು ದಿನಗಳಿಂದ ತಮ್ಮ ಪೋಷಕರ ಜೊತೆ ವಾಸಿಸುತ್ತಿದ್ದರು. ಇವ ರಿಗೆ ಇಬ್ಬರು ಮಕ್ಕಳಿದ್ದಾರೆ.
ಭಾನುವಾರ ರಾತ್ರಿ 10:40ರ ಸುಮಾರಿಗೆ ಕಚೇರಿಯಲ್ಲಿ ರಾತ್ರಿ ನ್ಯೂಸ್ ಪ್ರಸಾರದ ವೇಳೆ ಸುದ್ದಿ ಓದಿ ಮುಗಿಸಿ ಬಂದ ಅವರು ಕಟ್ಟಡದ ಕೊನೆಯ ಮಹಡಿಗೆ ತೆರಳಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಬ್ಯಾಗಿನಲ್ಲಿ “ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನಸ್ಸೇ ನನ್ನ ವೈರಿ ಎಂದು ಬರೆದಿರುವ ಚೀಟಿ ದೊರಕಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು