Exit polls;ಯುಪಿ, ಉತ್ತರಾಖಂಡ್,ಮಣಿಪುರ, ಗೋವಾದಲ್ಲಿ BJP ಕಮಾಲ್


Team Udayavani, Mar 9, 2017, 5:45 PM IST

BJP.jpg

ನವದೆಹಲಿ: ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಉತ್ತರಪ್ರದೇಶ, ಗೋವಾ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಗುರುವಾರ ಸಂಜೆ ಬಹಿರಂಗಗೊಂಡಿದೆ.

ಒಟ್ಟಾರೆ ಸಮೀಕ್ಷೆಯ ಪ್ರಕಾರ ಉತ್ತರಪ್ರದೇಶದಲ್ಲಿ ಪ್ರಧಾನಿ ಮೋದಿ, ಶಾ ಜೋಡಿ ಮೋಡಿ ಮಾಡಿದ್ದರೆ, ಮಣಿಪುರದಲ್ಲಿ ಬಿಜೆಪಿ, ಗೋವಾದಲ್ಲಿ,  ಉತ್ತರಾಖಂಡ್ ನಲ್ಲಿ ಬಿಜೆಪಿ ಮತ್ತೆ ಮುನ್ನಡೆ ಸಾಧಿಸಿದೆ, ಪಂಜಾಬ್ ನಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಮುಖಭಂಗವಾಗಿದ್ದರೆ, ಪಂಜಾಬ್ ನಲ್ಲಿ ಆಪ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್ ಮುಖ ಉಳಿಸಿಕೊಂಡಿದೆ.

403 ಸದಸ್ಯ ಬಲ ಹೊಂದಿರುವ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಸಿ ವೋಟರ್ ಪ್ರಕಾರ ಬಿಜೆಪಿಗೆ ಅತೀ ಹೆಚ್ಚು ಸ್ಥಾನ ಲಭ್ಯವಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ. ಬಿಜೆಪಿಗೆ 180, ಎಸ್ಪಿ, ಕಾಂಗ್ರೆಸ್ ಮೈತ್ರಿಗೆ 120, ಬಿಎಸ್ಪಿಗೆ 90, ಇತರೆ 90 ಸ್ಥಾನ ಪಡೆಯುವುದಾಗಿ ಹೇಳಿದೆ.

ಯುಪಿ ಒಟ್ಟು ಸದಸ್ಯ ಬಲ;402, ಬಹುಮತಕ್ಕೆ 202; 2012ರ ಫಲಿತಾಂಶ: ಸಮಾಜವಾದಿ 224
ಕಾಂಗ್ರೆಸ್ 28,ಬಿಜೆಪಿ 47, ಬಿಎಸ್ಪಿ 80,ಇತರೆ 24

ಗೋವಾ ರಾಜ್ಯದಲ್ಲಿ ಸಿ ವೋಟರ್ ಸಮೀಕ್ಷೆ ಪ್ರಕಾರ ಅತಂತ್ರ ವಿಧಾನಸಭೆ ಸಾಧ್ಯತೆ ಎಂದು ತಿಳಿಸಿದೆ. ಸಿ ವೋಟರ್ ಸಮೀಕ್ಷೆಯಂತೆ ಗೋವಾದಲ್ಲಿ ಬಿಜೆಪಿಗೆ 15ರಿಂದ 21 ಸ್ಥಾನ, ಕಾಂಗ್ರೆಸ್ ಗೆ 12-18, ಆಪ್ ಗೆ 04 ಹಾಗೂ ಇತರೆ 02-8 ಸ್ಥಾನ ಲಭಿಸುವುದಾಗಿ ಹೇಳಿದೆ.

ಗೋವಾ ವಿಧಾನಸಭೆ ಸದಸ್ಯ ಬಲ 40, ಬಹುಮತಕ್ಕೆ 21 ಸ್ಥಾನ: 2012ರ ಫಲಿತಾಂಶ ಬಿಜೆಪಿ 21, ಕಾಂಗ್ರೆಸ್ 09, ಇತರೆ 10

ನ್ಯೂಸ್ 18, ಎಂಆರ್ ಸಿ ಚುನಾವಣೋತ್ತರ ಸಮೀಕ್ಷೆ ಪ್ರಕಾರ; ಉತ್ತರಪ್ರದೇಶದಲ್ಲಿ ಬಿಜೆಪಿಗೆ 185 ಸ್ಥಾನ ಸಮಾಜವಾದಿ, ಕಾಂಗ್ರೆಸ್ ಮೈತ್ರಿಕೂಟಕ್ಕೆ 120, ಬಿಎಸ್ಪಿ 90, ಇತರೆ 08 ಸ್ಥಾನ ಪಡೆಯಲಿದ್ದಾರೆ.

ಟೈಮ್ಸ್ ನೌ, ವಿಎಂ ಆರ್ ಸಮೀಕ್ಷೆ; ಉತ್ತರಪ್ರದೇಶದಲ್ಲಿ ಬಿಜೆಪಿಗೆ 190-210, ಎಸ್ಪಿ ಕಾಂಗ್ರೆಸ್ ಮೈತ್ರಿಕೂಟಕ್ಕೆ 110-130, ಬಿಎಸ್ಪಿ 57-74, ಇತರೆ 08 ಸ್ಥಾನ.

ಪಂಜಾಬ್ ನಲ್ಲಿ ಸಿ ವೋಟರ್, ಇಂಡಿಯಾ ಟುಡೇ ಪ್ರಕಾರ, ಅಕಾಲಿದಳ ಮೈತ್ರಿ ಕೂಟ 5ರಿಂದ 13, ಕಾಂಗ್ರೆಸ್ 41ರಿಂದ 49, ಆಪ್ 59ರಿಂದ 67, ಇತರೆ 03 ಸ್ಥಾನ 

ಪಂಜಾಬ್ ನಲ್ಲಿ ಆಕ್ಸಿಸ್ ಸಮೀಕ್ಷೆ ಪ್ರಕಾರ ಆಪ್ ಗೆ 42ರಿಂದ 51, ಕಾಂಗ್ರೆಸ್ ಗೆ 62ರಿಂದ 71, ಇತರೆ 02 ಸ್ಥಾನ.

ಪಂಜಾಬ್ ವಿಧಾನಸಭೆ ಸದಸ್ಯ ಬಲ 117, ಬಹುಮತಕ್ಕೆ 59 ಸ್ಥಾನ; 2012ರ ಫಲಿತಾಂಶ, ಅಕಾಲಿದಳ 56 ಕಾಂಗ್ರೆಸ್ 46, ಬಿಜೆಪಿ 12,ಇತರೆ 03

70 ಸದಸ್ಯ ಬಲದ ಉತ್ತರಾಖಂಡ್ ನಲ್ಲಿ ನ್ಯೂಸ್ ಎಕ್ಸ್ ಸಮೀಕ್ಷೆ ಪ್ರಕಾರ ಬಿಜೆಪಿಗೆ 38, ಕಾಂಗ್ರೆಸ್ ಗೆ 30, ಬಿಎಸ್ಪಿ 0, ಇತರೆ 0.

ಉತ್ತರಾಖಂಡ್ ನಲ್ಲಿ ಸಿ ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ 29-35, ಕಾಂಗ್ರೆಸ್ 29-35, ಬಿಎಸ್ಪಿ 0, ಇತರೆ 2-8 ಸ್ಥಾನ ಸಾಧ್ಯತೆ ಎಂದು ತಿಳಿಸಿದೆ.

ಉತ್ತರಾಖಂಡ್ ವಿಧಾನಸಭೆ ಸದಸ್ಯ ಬಲ 70, ಮ್ಯಾಜಿಕ್ ನಂ 36; 2012ರ ಫಲಿತಾಂಶ 
ಕಾಂಗ್ರೆಸ್ 32, ಬಿಜೆಪಿ 31, ಬಿಎಸ್ಪಿ 03, ಇತರೆ 04

60 ಸದಸ್ಯ ಬಲ ಹೊಂದಿರುವ ಮಣಿಪುರ ವಿಧಾನಸಭೆಯಲ್ಲಿ ಸಿ ವೋಟರ್ ಚುನಾವಣೋತ್ತರ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 17-23, ಬಿಜೆಪಿ 25-31, ಟಿಎಂಸಿ 0, ಇತರೆ 9-15

ಮಣಿಪುರ ವಿಧಾನಸಭೆ ಸದಸ್ಯ ಬಲ 60, ಮ್ಯಾಜಿಕ್ ನಂ.31; 2012ರ ಫಲಿತಾಂಶ ಕಾಂಗ್ರೆಸ್ 42, ಬಿಜೆಪಿ 0, ಟಿಎಂಸಿ 07, ಇತರೆ11

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.