ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆ: ಹೈಕೋರ್ಟ್ ಗ್ರೀನ್ ಸಿಗ್ನಲ್
Team Udayavani, Dec 20, 2018, 2:38 PM IST
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥ ಯಾತ್ರೆ ನಡೆಸಲು ಕೋಲ್ಕತಾ ಹೈಕೋರ್ಟ್ ಗುರುವಾರ ಅನುಮತಿ ನೀಡಿ ತೀರ್ಪು ಹೊರ ಹಾಕಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎನ್ನುವ ಕಾರಣ ನೀಡಿ ಯಾತ್ರೆಗೆ ಅನುಮತಿ ನಿರಾಕರಿಸಿದ್ದರು. ಇದೀಗ ಕೋರ್ಟ್ ತೀರ್ಪಿನಿಂದ ಮುಖಭಂಗ ಅನುಭವಿಸಿದ್ದಾರೆ.
ಜನವರಿ 21 ರಿಂದ ಫೆಬ್ರವರಿ 5 ರ ವರೆಗೆ ರಥಯಾತ್ರೆ ನಡೆಯಲಿದ್ದು ಅಮಿತ್ ಶಾ ಅವರು ನೇತೃತ್ವ ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್