ಕೊಂಕಣದ ರೈಲು ವಿದ್ಯುತ್‌ ಮೂಲಕ ಸಂಚಾರ


Team Udayavani, Apr 24, 2022, 7:15 AM IST

thumb-6

ಮುಂಬಯಿ: ಕೊಂಕಣ ರೈಲುಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಮಹಾರಾಷ್ಟ್ರ ದಿನದಂದು (ಮೇ 1) ಮೊದಲ ಹಂತದಲ್ಲಿ ಹತ್ತು ರೈಲುಗಳನ್ನು ವಿದ್ಯುತ್‌ ಮೂಲಕ ಓಡಿಸಲು ಕೊಂಕಣ ರೈಲ್ವೇ ನಿಗಮ ನಿರ್ಧರಿಸಿದೆ.

ಮಾಂಡವಿ ಎಕ್ಸ್‌ಪ್ರೆಸ್‌, ಜನಶತಾಬ್ದಿ, ಕೊಂಕಣ ಕನ್ಯಾ, ಮತ್ಸ್ಯಗಂಧ, ನೇತ್ರಾವತಿ, ಮಂಗಳಾ ಎಕ್ಸ್‌ಪ್ರೆಸ್‌ ಸಹಿತ 10 ರೈಲುಗಳು ಚಲಿಸಲಿವೆ.

ರೋಹಾದಿಂದ ತೋಕೂರು ವರೆಗಿನ 700 ಕಿ.ಮೀ. ಉದ್ದದ ಕೊಂಕಣ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿಯನ್ನು 2015ರಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಆರು ಹಂತದ ಯೋಜನೆಗೆ ಸುಮಾರು 1,100 ಕೋಟಿ ರೂ. ವೆಚ್ಚವಾಗಿದೆ. ರೋಹಾ-ರತ್ನಗಿರಿ, ರತ್ನಗಿರಿ-ಥಿವಿಮ, ಥಿವಿಮ-ವೆರ್ನಾ, ವೆರ್ನಾ-ಕಾರವಾರ, ಕಾರವಾರ-ಬಿಜೂರು, ಬಿಜೂರು-ತೋಕೂರುವರೆಗೆ ಆರು ಹಂತಗಳ ಕಾಮಗಾರಿ ಪೂರ್ಣಗೊಳಿಸಿದ್ದು, ರೈಲ್ವೇ ಭದ್ರತಾ ಆಯುಕ್ತ ಮನೋಜ್‌ ಅರೋರಾ ನೇತೃತ್ವದ ತಂಡ ಮಾರ್ಚ್‌ನಲ್ಲಿ ಕಾಮಗಾರಿಯನ್ನು ಪರಿಶೀಲಿಸಿದೆ.

ಲೋಕೋ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳಿಗೆ ಹೆಚ್ಚಿನ ವಿದ್ಯುದೀಕರಣವಿಲ್ಲದ ಕಾರಣ, ಡೀಸೆಲ್‌ನಲ್ಲಿ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ಅನ್ನು ಚಲಾಯಿಸುವುದನ್ನು ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ಅನಂತರ ರೈಲ್ವೇ ಇಲಾಖೆ ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳಿಸಿದೆ. ಇದರಿಂದ ರೈಲ್ವೇ ಮಾರ್ಗದಲ್ಲಿ ಉಂಟಾಗುತ್ತಿದ್ದ ಸಮಸ್ಯೆ ನಿವಾರಣೆ ಆಗಿದೆ.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ 13 ಅಕ್ರಮ ರೋಹಿಂಗ್ಯಾ ವಲಸಿಗರ ಬಂಧನ

ಯಾವುದೆಲ್ಲ ರೈಲಿಗೆ ವಿದ್ಯುತ್‌ ಎಂಜಿನ್‌: ಮಂಗಳೂರು-ಮಡಗಾಂವ್‌ ಪ್ಯಾಸೆಂಜರ್‌, ತಿರುವನಂತಪುರದಿಂದ ನಿಜಾಮುದ್ದೀನ್‌ ರಾಜಧಾನಿ ಎಕ್ಸ್‌ಪ್ರೆಸ್‌, ಮಡಗಾಂವ್‌ನಿಂದ ನಿಜಾಮುದ್ದೀನ್‌ ರಾಜಧಾನಿ ಎಕ್ಸ್‌ಪ್ರೆಸ್‌, ಮಂಗಳಾ ಎಕ್ಸ್‌ಪ್ರೆಸ್‌, ಮಾಂಡವಿ, ಜನಶತಾಬ್ದಿ, ಕೊಂಕಣಕನ್ಯಾ, ಮತ್ಸ್ಯಗಂಧ, ನೇತ್ರಾವತಿ ಎಕ್ಸ್‌ಪ್ರೆಸ್‌ಗಳು ಎಲೆಕ್ಟ್ರಿಕ್‌ ಎಂಜಿನ್‌ಗಳಲ್ಲಿ ಚಲಿಸಲಿವೆ. ಇದರಿಂದ ಸಮಯದ ಉಳಿತಾಯ ಮತ್ತು ಮಾಲಿನ್ಯ ಕಡಿಮೆಮಾಗಲಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.