ಒಂದು ವರ್ಷದಲ್ಲಿ ಕೊಂಕಣ್ ರೈಲು ವಿದ್ಯುದೀಕರಣ
Team Udayavani, Dec 27, 2019, 10:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಪಣಜಿ: ಕೊಂಕಣ ರೈಲು ಸೇವೆಯನ್ನು ಮುಂದಿನ ಒಂದು ವರ್ಷದೊಳಗೆ ವಿದ್ಯುದೀಕರಣಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ವಿದ್ಯುತ್ ಶಕ್ತಿಯನ್ನು ಉಪಯೋಗಿಸುವುದರಿಂದ ಮಾಲಿನ್ಯ ನಿಯಂತ್ರಣವಾಗಲಿದೆ ಎಂದು ಸಚಿವರು ಹೇಳಿದ್ದಾರೆ. ಇಲ್ಲದಿದ್ದರೆ ಡೀಸೆಲ್ ಎಂಜಿನ್ಗಳನ್ನು ಬಳಸುವುದರಿಂದ ಇದು ಮಾಲಿನ್ಯಗಳನ್ನು ಹೊರಗೆ ಬಿಡುತ್ತದೆ ಎಂದು ಅವರು ಹೇಳಿದ್ದಾರೆ.
ಗೋವಾ ರಾಜ್ಯವನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಸಂಕಲ್ಪವೂ ಕೇಂದ್ರ ಸರಕಾರದ ಮುಂದಿದೆ ಎಂದು ಅವರು ಹೇಳಿದ್ದಾರೆ. ಒಮ್ಮೆ ಗೋವಾ ರಾಜ್ಯವನ್ನು ಮಾಲಿನ್ಯ ಮುಕ್ತ ನಗರವನ್ನಾಗಿಸಿದ ಬಳಿಕ ಮತ್ತೆ ಆ ಮಾರ್ಗದಲ್ಲಿ ಡೀಸೆಲ್ ಎಂಜಿನ್ ಅನ್ನು ಓಡಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಡೀ ಕೊಂಕಣ ರೈಲ್ವೆ ವಲಯವನ್ನು ವಿದ್ಯುತ್ ರೈಲುಗಳಾಗಿ ಬದಲಾವಣೆ ಮಾಡಿಕೊಂಡರೆ ಗೋವಾವನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿಸಬಹುದಾಗಿದೆ.
ಗೋವಾದ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಈಗಾಗಲೇ ಶಿಮ್ಲಾದಲ್ಲಿ ಆರಂಭಗೊಂಡಿರುವ ‘ವಿಸ್ಟಾ ಡೋಮ್’ ರೈಲು ಸೇವೆಯನ್ನು ಗೋವಾದಲ್ಲೂ ಪ್ರಾರಂಭಿಸುವ ಸಾಧ್ಯತೆ ಇದೆ. ‘ವಿಸ್ಟಾ ಡೋಮ್’ ರೈಲುಗಳೆಂದರೆ ರೈಲಿನ ಎಡ-ಬಲ ಮತ್ತು ಮೇಲಿನ ಭಾಗ ಪೂರ್ತಿ ಗಾಜಿನಿಂದ ಮುಚ್ಚಿರಲಿದೆ. ಇದು ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ