ಕೃಷ್ಣ  ಕ್ರಿಯಾಶೀಲ ರಾಜಕಾರಣಿಯಲ್ಲ: ಕಾಗೋಡು


Team Udayavani, Feb 3, 2017, 3:45 AM IST

kagodu.jpg

ಉದಯವಾಣಿ ದೆಹಲಿ ಪ್ರತಿನಿಧಿ: ಕಾಂಗ್ರೆಸ್‌ ತೊರೆದ ಮಾಜಿ ಸಿಎಂ ಎಸ್‌.ಎಂ. ಕೃಷ್ಣ  ನಡೆಯನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪತೀಕ್ಷ್ಣ ಪದಗಳಲ್ಲಿ ಖಂಡಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅವರಿಗೆ ಇನ್ನೇನಾದರೂ (ಸ್ಥಾನಮಾನ) ಕೊಡಲು ಬಾಕಿಯಿದೆಯಾ? ರಾಜಕೀಯ ವ್ಯವಹಾರ ಅಲ್ಲ. ಪಕ್ಷದ ತತ್ವ ಸಿದ್ಧಾಂತ, ಕಾರ್ಯಕ್ರಮಗಳಿಗೆ ಹೊಂದಿಕೊಂಡು ಇರಬೇಕು. ಅಧಿಕಾರ ಬರುತ್ತೆ, ಹೋಗುತ್ತೆ. ಕೃಷ್ಣ ಅವರಿಗೆ ನೀಡಿದಷ್ಟು ಸ್ಥಾನಮಾನ ದಕ್ಷಿಣ ಭಾರತದ ಯಾವುದೇ ರಾಜಕಾರಣಿಗೆ ಸಿಕ್ಕಿಲ್ಲ ಎಂದು ಕುಟುಕಿದ್ದಾರೆ.

ರಾಜಕೀಯದಲ್ಲಿ ಹುದ್ದೆ ಬೇಕಿದ್ದರೆ ಪ್ರವಾಸ ಮಾಡಬೇಕು. ಕಾರ್ಯಕರ್ತರನ್ನು ಮಾತನಾಡಿಸಬೇಕು. ಹೋರಾಟ ಮಾಡಬೇಕು. ಆದರೆ ಕೃಷ್ಣ ಮಂಕಾಗಿದ್ದರು. ಅವರು ಸ್ವಲ್ಪ$ಸಕ್ರಿಯರಾಗಿದ್ದರೆ ಪಕ್ಷದ ನಾಯಕತ್ವವನ್ನು ಪಡೆಯಬಹುದಿತ್ತು. ಕೃಷ್ಣ ಬುದ್ಧಿವಂತ, ವಿಚಾರವಂತ ಆದರೆ ಕ್ರಿಯಾಶೀಲ ರಾಜಕಾರಣ ಮಾಡಿದವರಲ್ಲ ಎಂದು ತೀವ್ರ ವಾಗ್ಧಾಳಿ ನಡೆಸಿದರು.

ಪೂಜಾರಿ ವರ್ತನೆ ಸಂಸ್ಕೃತಿಯಲ್ಲ
ಜನಾರ್ದನ ಪೂಜಾರಿ ಅವರಿಗೆ ಬುದ್ಧಿ ಹೇಳುವ ಸ್ಥಿತಿಯಲ್ಲಿ ನಾವಿದ್ದೇವೆಯೇ? ಅವರಿಗೆ ಅತೃಪ್ತಿಯಿದ್ದರೆ ಹೈಕಮಾಂಡ್‌ಗೆ ಬಂದು ಹೇಳಬೇಕು. ಆದರೆ ಅವರು ಈ ರೀತಿ ಮಾಡುತ್ತಿರುವುದು ಸಂಸ್ಕೃತಿಯಲ್ಲ. ಸಿದ್ದರಾಮಯ್ಯ ಅವರ ಕಾರ್ಯವೈಖರಿಯನ್ನು ಬಹಿರಂಗವಾಗಿ ಟೀಕಿಸುತ್ತಿರುವುದು ಸರಿಯಲ್ಲ ಎಂದರು.
——
ಬಿಜೆಪಿಗೆ ನೈತಿಕತೆಯಿಲ್ಲ: ಭೈರೇಗೌಡ
ಉದಯವಾಣಿ ದೆಹಲಿ ಪ್ರತಿನಿಧಿ:
 ಕೃಷ್ಣ ಅವರನ್ನು ಕಾಂಗ್ರೆಸ್‌ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಟೀಕಿಸುತ್ತಾ ಅವರನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಲು ಬಿಜೆಪಿ ಮುಂದಾಗಿರುವುದು ಸರಿಯಲ್ಲ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದರಲ್ಲಿ ವಾಜಪೇಯಿಗಿಂತಲೂ ಪ್ರಧಾನ ಭೂಮಿಕೆ ನಿಭಾಯಿಸಿದ್ದ  ಎಲ್‌.ಕೆ. ಅಡ್ವಾಣಿ ಅವರನ್ನೇ ಬಿಜೆಪಿ ಮೂಲೆಗುಂಪು ಮಾಡಿದೆ. ಇವತ್ತು ಬಿಜೆಪಿ ಈ ಹಂತಕ್ಕೆ ಬೆಳೆದಿದ್ದರೆ ಅದಕ್ಕೆ ಅಡ್ವಾಣಿ  ಕೊಡುಗೆ ಮಹತ್ವದ್ದು. ಆದರೆ ಬಿಜೆಪಿ  ಅಡ್ವಾಣಿ ಅವರಿಗೇ ಗೌರವ ಕೊಟ್ಟಿಲ್ಲ. ಮೊದಲು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.