“ಈದ್ಗಾ ಮಸೀದಿಯದ್ದೂ ವೀಡಿಯೋ ಸಮೀಕ್ಷೆ ಸಮೀಕ್ಷೆಯಾಗಲಿ’
Team Udayavani, May 10, 2022, 12:24 AM IST
ಲಕ್ನೋ: ವಾರಾಣಸಿಯ ಜ್ಞಾನವಾಪಿ ಮಸೀದಿ ವಿವಾದದ ನಡುವೆಯೇ ಮಥುರಾದಲ್ಲಿ ಕಾತ್ರ ಕೇಶವ ದೇವ ದೇಗುಲಕ್ಕೆ(ಕೃಷ್ಣ ಜನ್ಮಭೂಮಿ ದೇಗುಲ) ಅಂಟಿಕೊಂಡಂತಿರುವ ಶಾಹಿ ಈದ್ಗಾ ಮಸೀದಿಯ ಒಳಗೂ ವೀಡಿಯೋ ಸಮೀಕ್ಷೆ ನಡೆಸಬೇಕು ಎಂದು ಮಥುರಾ ನ್ಯಾಯಾಲಯಕ್ಕೆ ಪಿಐಎಲ್ ಸಲ್ಲಿಸಲಾಗಿದೆ.
17ನೇ ಶತಮಾನದ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು, ಸ್ಥಳಾಂತರಗೊಳಿಸಬೇಕು ಎಂದು ಈಗಾಗಲೇ ಹಲವು ಅರ್ಜಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದು, ಇದೀಗ ಸಮೀಕ್ಷೆಗಾಗಿಯೂ ಅರ್ಜಿ ಸಲ್ಲಿಸಲಾಗಿದೆ.
ಕೃಷ್ಣನ ಜನ್ಮಭೂಮಿ ಮಥುರಾದ ದೇಗುಲಕ್ಕೆ 13.37 ಎಕ್ರೆ ಆವರಣವಿದ್ದು, ಅಲ್ಲಿಯೇ ಮುಘಲ್ ದೊರೆಗಳು ಅಕ್ರಮವಾಗಿ ಈ ಮಸೀದಿ ನಿರ್ಮಿಸಿದ್ದಾರೆ. ಹಾಗಾಗಿ ಈ ಮಸೀದಿ ತೆರವುಗೊಳಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ