ಕೃಷ್ಣಮೂರ್ತಿ ಸುಬ್ರಮಣಿಯನ್ ನೂತನ ಮುಖ್ಯ ಆರ್ಥಿಕ ಸಲಹೆಗಾರ
Team Udayavani, Dec 7, 2018, 4:12 PM IST
ಹೊಸದಿಲ್ಲಿ : ಐಐಟಿ-ಐಐಎಂ ನ ಉನ್ನತ ಹಳೆ ವಿದ್ಯಾರ್ಥಿ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ಮೂರು ವರ್ಷಗಳ ಅವಧಿಗೆ ಹೊಸ ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಸುಬ್ರಮಣಿಯನ್ ಅವರು ಪ್ರಕೃತ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಇದರ ಎನಲಾಟಿಕಲ್ ಫಿನಾನ್ಸ್ ಸೆಂಟರ್ನಲ್ಲಿ ಹಣಕಾಸು ವಿಷಯದ ಅಸೋಸಿಯೇಟ್ ಪ್ರೊಫೆಸರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ಇವರು ಶಿಕಾಗೋ ವಿಶ್ವವಿದ್ಯಾಲಯದ ಬೂತ್ ಸ್ಕೂಲ್ ಆಫ್ ಬ್ಯುಸಿನೆಸ್ ನಿಂದ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ.
ಅರವಿಂದ ಸುಬ್ರಮಣಿಯನ್ ತಮ್ಮ ಅವಧಿ ಮುಗಿಯುವುದಕ್ಕೆ ಮುನ್ನವೇ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆ ತೊರೆದ ಬಳಿಕ ಕೇಂದ್ರ ಸರಕಾರ ಕಳೆದ ಜೂನ್ 30ರಂದು ಈ ಹುದ್ದೆಗೆ ಡೆಪ್ಯುಟೇಶನ್ ನೆಲೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ