ಕೆಆರ್ ಎಸ್ ಜಲಾಶಯದ ಒಳ ಹರಿವು ಕುಸಿತ
Team Udayavani, Aug 12, 2019, 5:35 PM IST
ಮೈಸೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆಯಿಂದಾಗಿ ಹಾರಂಗಿ, ಹೇಮಾವತಿ ಜಲಾಶಯದ ಹೊರ ಹರಿವಿನಲ್ಲಿ ಭಾರೀ ಇಳಿಕೆಯಾಗಿದ್ದು KRS ಡ್ಯಾಂ ನ ಒಳ ಹರಿವು ಕೂಡ ಇಳಿಮುಖವಾಗುತ್ತಿದೆ.
ಬೆಳಿಗ್ಗೆ 2,04,200 ಕ್ಯೂಸೆಕ್ ಇದ್ದ ಒಳ ಹರಿವು 1,48,366 ಕ್ಯೂಸೆಕ್ ಗೆ ಕುಸಿತಗೊಂಡಿದೆ, ಒಳ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹೊರ ಹರಿವನ್ನು ಇಳಿಸಲಾಗಿದೆ.
ಪ್ರಸ್ತುತ 1,63,924 ಕ್ಯೂಸೆಕ್ ಇರುವ ಹೊರ ಹರಿವು. ಸಂಜೆ ವೇಳೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿದ್ದ ಪ್ರವಾಹ ಭೀತಿ ದೂರವಾಗಿದೆ
ಜಲಾಶಯದ ಗರಿಷ್ಠ ಮಟ್ಟ 124.80ಅಡಿ ಇದ್ದು ಈಗಿನ ಮಟ್ಟ 122.00ಅಡಿಗಳಷ್ಟಿದೆ ಜಲಾಶಯದ ಒಳ ಹರಿವು 1,48,366ಕ್ಯೂಸೆಕ್. ಹಾಗೂ ಹೊರ ಹರಿವು 1,63,924ಕ್ಯೂಸೆಕ್, ಡ್ಯಾಂನಲ್ಲಿ 45.631 TMC. ಸಂಗ್ರಹವಾಗಿದೆ.
KRS ಹೊರ ಹರಿವಿನಲ್ಲಿ ಭಾರೀ ಇಳಿಕೆ :
KRS ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಕ್ಷಣ ಕ್ಷಣವೂ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹೊರ ಹರಿವನ್ನು 50 ಸಾವಿರ ಕ್ಯೂಸೆಕ್ ಗೆ ಇಳಿಕೆ ಮಾಡಿದ ಅಧಿಕಾರಿಗಳು. ಬೆಳಿಗ್ಗೆಯಿಂದ 1 ಲಕ್ಷದ 64 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿತ್ತು. ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ತಗ್ಗಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್