ಕುಪ್ವಾರಾ ಎನ್ಕೌಂಟರ್; 4 ಯೋಧರು ಹುತಾತ್ಮ, 8 ಮಂದಿಗೆ ಗಾಯ
Team Udayavani, Mar 1, 2019, 1:33 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಕುಪ್ವಾರಾದಲ್ಲಿ ಉಗ್ರರ ವಿರುದ್ಧ ಇಂದು ಶುಕ್ರವಾರ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಎಂಟು ಭದ್ರತಾ ಸಿಬಂದಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಪಾಕಿಸ್ಥಾನ ತನ್ನ ವಶದಲ್ಲಿ ಇರಿಸಕೊಂಡಿದ್ದ ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡಿರುವ ಹೊರತಾಗಿಯೂ ಭಾರತೀಯ ಸೇನೆ ಎಲ್ಓಸಿ ಉದ್ದಕ್ಕೂ ಕಟ್ಟೆಚ್ಚರವನ್ನು ಮುಂದುವರಿಸಿದೆ.
ಭಾರತ – ಪಾಕ್ ಉದ್ವಿಗ್ನತೆ ಮುಂದುವರಿದಿರುವುದರಿಂದ ಭಾರತೀಯ ಭದ್ರತಾ ಪಡೆಗಳು ಗಡಿಯಾಚೆಗಿನ ವಿದ್ಯಮಾನಗಳತ್ತ ಸೂಕ್ಷ್ಮ ದೃಷ್ಟಿ ನೆಟ್ಟಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ತಾಜಾ ವರದಿಗಳ ಪ್ರಕಾರ ಪಾಕ್ ಸೇನೆ ಜಮ್ಮು ಕಾಶ್ಮೀರದ ಮೇಂಧರ್, ಬಾಲಾಕೋಟ್ ಮತ್ತು ಕೃಷ್ಣ ಘಾಟಿ ವಲಯದಲ್ಲಿ ಕದನ ವಿರಾಮ ಉಲ್ಲಂಘನೆ ಗದೈ ಎಲ್ಓಸಿ ಉದ್ದಕ್ಕೂ ಗುಂಡಿನ ದಾಳಿ ನಡೆಸುತ್ತಿದೆ. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ