ಪರಮಾಪ್ತ ಶಿಷ್ಯೆಯನ್ನು ನೆನೆದು ಭಾವುಕರಾದ ಅಡ್ವಾಣಿ

ಗುರುವಿನ ಹುಟ್ಟುಹಬ್ಬಕ್ಕೆ ಕೇಕ್ ತರುತ್ತಿದ್ದ ಸುಷ್ಮಾ ಸ್ವರಾಜ್

Team Udayavani, Aug 7, 2019, 3:07 PM IST

Sushma–Adwani

ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕಿ, ಸಜ್ಜನ ರಾಜಕಾರಣಿ ಸುಷ್ಮಾ ಸ್ವರಾಜ್ ನಿಧನಕ್ಕೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಾವು ಬಿಜೆಪಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸುಷ್ಮಾ ಸ್ವರಾಜ್ ಅವರು ತೋರಿದ ಕಾರ್ಯ ಬದ್ಧತೆಯನ್ನು ನೆನೆದು ಅಡ್ವಾಣಿ ಕಣ್ಣೀರು ಹಾಕಿದ್ದಾರೆ. ಸುಷ್ಮಾ ಅವರ ಆಡಳಿತ ಶೈಲಿ ಮತ್ತು ಕೆಲಸದಲ್ಲಿನ ಬಧ್ಧತೆಯನ್ನು ಬಿಜೆಪಿಯ ಭೀಷ್ಮ ಅಡ್ವಾಣಿ ಅವರು ಕೊಂಡಾಡಿದ್ದಾರೆ.

ಅಡ್ವಾಣಿ ಅವರೊಂದಿಗೆ ದೀರ್ಘ ಸಮಯ ಪಕ್ಷ ಸಂಘಟನೆಯಲ್ಲಿ ಸುಷ್ಮಾ ಭಾಗಿಯಾಗಿದ್ದರು. ತಮ್ಮ ರಾಜಕೀಯ ಗುರುವಿನ ಸ್ಥಾನವನ್ನು ಅಡ್ವಾಣಿ ಅವರಿಗೆ ಸುಷ್ಮಾ ನೀಡಿದ್ದರು. ಈ ಸಲುವಾಗಿ ಪ್ರತಿ ವರ್ಷ ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಸುಷ್ಮಾ ಅವರು ಚಾಕಲೇಟ್ ಕೇಕ್ ಜತೆ ಆಗಮಿಸಿಸುತ್ತಿದ್ದರು. ಅಡ್ವಾಣಿ ಅವರಿಗೆ ಚಾಕಲೇಟ್ ಕೇಕ್ ಅಂದರೆ ತುಂಬಾ ಅಚ್ಚುಮೆಚ್ಚು.

ಸುಷ್ಮಾ ಸ್ವರಾಜ್ ಅವರು ಅಡ್ವಾಣಿಯವರ ಆಪ್ತಬಳಗದಲ್ಲಿ ಗುರುತಿಸಿಕೊಂಡಿದ್ದವರಲ್ಲಿ ಒಬ್ಬರಾಗಿದ್ದರು. ಹಿಂದಿನ ಸರಕಾರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ ದಿನಗಳನ್ನು ಅಡ್ವಾಣಿ ಅವರು ನೆನಪಿಸಿಕೊಂಡಿದ್ದಾರೆ.

ಒಂದು ಕಾಲದಲ್ಲಿ ಅಡ್ವಾಣಿ ಅವರು ದೇಶಾದ್ಯಂತ ರಥಯಾತ್ರೆಯ ಮೂಲಕ ಪಕ್ಷ ಸಂಘಟಿಸಿದ್ದರು. ಅವರ ಜತೆ ಸುಷ್ಮಾ ಸ್ವರಾಜ್ ಅವರೂ ಕೈಜೋಡಿಸಿದ್ದರು. 80 ದಶಕದಲ್ಲಿ ಪಕ್ಷ ಸೇರಿದ್ದ ಸುಷ್ಮಾ ಅವರು ಯುವ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. ಸುಷ್ಮಾ ಸ್ವರಾಜ್ ಅವರನ್ನು ಅಡ್ವಾಣಿಯವರ ಬಣ ಎಂದೇ ಕರೆಯಲಾಗುತ್ತಿತ್ತು.

ತಮ್ಮ ಕಾರ್ಯಶೈಲಿಯಿಂದಲೇ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದರು. ತಮ್ಮ 25ನೇ ವಯಸ್ಸಿಗೆ ಹರಿಯಾಣ ಸರಕಾರದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಅಟಲ್ ಮತ್ತು ಮೋದಿ ಸಂಪುಟದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸುಷ್ಮಾ ಸ್ವರಾಜ್ ಅವರು ಸದನದಲ್ಲಿ ಹಲವು ಮಹತ್ವದ ಚರ್ಚೆಗಳಲ್ಲಿ ಪಾಲ್ಗೊಂಡು ಪರಿಣಾಮಕಾರಿ ವಿರೋಧ ಪಕ್ಷವಾಗಿ ಎನ್.ಡಿ.ಎ. ಗುರುತಿಸಿಕೊಳ್ಳುವಲ್ಲಿ ತಮ್ಮ ಕೊಡುಗೆಯನ್ನು ನೀಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.