ಉದ್ಯೋಗವಕಾಶವಿದೆ ಆದರೆ ಉತ್ತರ ಭಾರತೀಯರಲ್ಲಿ ಸಾಮರ್ಥ್ಯದ ಕೊರತೆಯಿದೆ: ಕೇಂದ್ರ ಸಚಿವ ಗಂಗ್ವಾರ್
Team Udayavani, Sep 15, 2019, 4:17 PM IST
ಹೊಸದಿಲ್ಲಿ: ದೇಶದಲ್ಲಿ ಉದ್ಯೋಗವಕಾಶ ವಿಫುಲವಾಗಿದೆ ಆದರೆ ಉತ್ತರ ಭಾರತೀಯರಲ್ಲಿ ಉದ್ಯೋಗದ ಕೌಶಲ ಮತ್ತು ಸಾಮರ್ಥ್ಯವಿಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿಕೆ ನೀಡಿದ್ದಾರೆ.
ಕೇಂದ್ರ ಸರಕಾರದ 100ದಿನದ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಲ್ಲ ಎಂದರು. ದೇಶದಲ್ಲಿ ಆರ್ಥಿಕ ಹಿಂಜರಿತದ ಭಯವಿದ್ದರೂ ನಿರುದ್ಯೋಗ ಸಮಸ್ಯೆಯಿಲ್ಲ. ವಿವಿಧ ವಿಭಾಗಗಳಲ್ಲಿ ಹಲವು ಕೆಲಸಗಳು ಇವೆ. ಆದರೆ ಕೌಶಲ ಮತ್ತು ಸಾಮರ್ಥ್ಯದ ಕೊರತೆಯಿಂದಾಗಿ ಉದ್ಯೋಗ ದೊರಕುತ್ತಿಲ್ಲ ಎಂದು ಕೇಂದ್ರ ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
MoS Santosh Gangwar on his remark”No lack of jobs.Recruiters who come to North India say people lack skills needed for particular job’:What I said had different context that there was lack of skills&govt has opened skill ministry so children can be trained as per job requirement https://t.co/5vwCbQLBQP
— ANI (@ANI) September 15, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್