ಡಿ ಕೆ ಸುರೇಶ್ ರನ್ನು ಬಿಜೆಪಿ ಸೇರ್ಕೊಳ್ಳಿ ಎಂದ ಲಡಾಕ್ ಸಂಸದ ನಂಗ್ಯಾಲ್
Team Udayavani, Mar 3, 2020, 3:40 PM IST
ಹೊಸದಿಲ್ಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ವೇಳೆಯಲ್ಲಿ ಲೋಕಸಭೆಯಲ್ಲಿ ತನ್ನ ಅದ್ಭುತ ಭಾಷಣದಿಂದ ದೇಶದ ಗಮನ ಸೆಳೆದಿದ್ದ ಲಡಾಕ್ ಸಂಸದ ಜಮ್ಯಾಂಗ್ ಸೆರಿಂಗ್ ನಂಗ್ಯಾಲ್ ಈ ಮತ್ತೆ ಸುದ್ದಿಯಲ್ಲಿದ್ದಾರೆ. ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ಏಕೈಕ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರನ್ನು ನಂಗ್ಯಾಲ್ ಬಿಜೆಪಿಗೆ ಸೇರಿಕೊಳ್ಳಿ ಎಂದು ಆಹ್ವಾನಿಸಿದ್ದಾರೆ.
ಸದ್ಯ ಲೋಕಸಭೆಯಲ್ಲಿ ಅಧಿವೇಶನ ನಡೆಯುತ್ತಿದೆ. ಇಲ್ಲಿನ ಬಿಡುವಿನ ವೇಳೆಯಲ್ಲಿ ಕರ್ನಾಟಕದ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಯಾದವ್ ಮತ್ತು ಡಿ ಕೆ ಸುರೇಶ್ ಜೊತೆಗೆ ಜಮ್ಯಾಂಗ್ ಸೆರಿಂಗ್ ನಂಗ್ಯಾಲ್ ಕಾಲ ಕಳೆದಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ನಂಗ್ಯಾಲ್ ಹಂಚಿಕೊಂಡಿದ್ದಾರೆ. ಮೂವರು ಕನ್ನಡಿಗರು ನನಗೆ ಕನ್ನಡ ಕಲಿಸಲು ಪ್ರಯತ್ನಿಸುತ್ತಿದ್ದಾರೆ. ಡಿ ಕೆ ಸುರೇಶ್ ಅವರಿಗೆ ನಾನು ಬಿಜೆಪಿ ಸೇರಿಕೊಳ್ಳಿ ಎಂದು ಹೇಳಿದೆ ಎಂದು ನಂಗ್ಯಾಲ್ ಟ್ವಿಟ್ಟರ್ ನಲ್ಲಿ ಸೆಲ್ಫಿ ಫೋಟೊದೊಂದಿಗೆ ಶೇರ್ ಮಾಡಿದ್ದಾರೆ.
When three Kannadigas were trying to teach me to speak Kannada. I told @DKSureshINC to ‘BJP serikolli’.
So much fun with @mepratap and @Tejasvi_Surya pic.twitter.com/ROHiNmlfG9
— Jamyang Tsering Namgyal (@MPLadakh) March 3, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ