ಉತ್ತರ ಭಾರತದಲ್ಲಿ ಮುಂದುವರಿದ ಹಿಮಪಾತ; ಕೆಲವೆಡೆ ಆರೆಂಜ್‌ ಅಲರ್ಟ್


Team Udayavani, Jan 25, 2021, 3:26 PM IST

INDIA-PAKISTAN-KASHMIR-UNREST

ಮಣಿಪಾಲ: ಹಿಮಾಚಲ ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿವೆ. ಈ ಕಾರಣದಿಂದಾಗಿ ಅಲ್ಲಿನ ತಾಪಮಾನವು ಅನೇಕ ಪ್ರದೇಶಗಳಲ್ಲಿ ಮೈನಸ್ ತಲುಪಿದೆ. ಪಂಜಾಬ್‌ನಲ್ಲಿ ಮುಂದಿನ 3 ದಿನಗಳ ವರೆಗೆ ಶೀತ ಗಾಳಿಯೊಂದಿಗೆ ದಟ್ಟವಾದ ಮಂಜು ಇರಲಿದೆ‌ ಎಂದು ಹವಾಮಾನ ಇಲಾಖೆ ಹೇಳಿದೆ. ಹರಿಯಾಣದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ರಾಜಸ್ಥಾನದ ಮೌಂಟ್ ಅಬುವಿನಲ್ಲಿ ಹವಾಮಾನ 6 ಡಿಗ್ರಿಗಳಿಂದ ಶೂನ್ಯಕ್ಕೆ ಇಳಿಕೆಯಾಗಿದೆ. ಹೀಗಾಗಿ ಇಲ್ಲಿನ ಅನೇಕ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಕಳೆದ ಎರಡು ದಿನಗಳ ಕಾಲ ಮಧ್ಯಪ್ರದೇಶದ ಗ್ವಾಲಿಯರ್ ಮತ್ತು ಭಿಂದ್‌ನಲ್ಲಿ ಮಬ್ಬು ಬರುವ ಸಾಧ್ಯತೆಯಿದೆ. ಇನ್ನು ಬಿಹಾರದ ಅನೇಕ ಭಾಗಗಳಲ್ಲಿ ಹವಾಮಾನ ಇಲಾಖೆ ದಟ್ಟವಾದ ಮಂಜಿನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ.

ಶ್ರೀನಗರದ ಶೇರ್-ಎ-ಕಾಶ್ಮೀರ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಮುಖ್ಯ ಕಾರ್ಯಕ್ರಮಕ್ಕಾಗಿ ವಿದ್ಯಾರ್ಥಿಗಳು ಮತ್ತು ಕಲಾವಿದರು ತಾಲೀಮು ನಡೆಸುತ್ತಿದ್ದಾರೆ. ಹಲವು ವರ್ಷಗಳ ಅನಂತರ, ಇಂತಹ ಹಿಮಾವೃತ ಪರಿಸ್ಥಿತಿಗಳಲ್ಲಿ ಕಾಶ್ಮೀರದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಇಲ್ಲಿನ ಅನೇಕ ಪ್ರದೇಶಗಳಲ್ಲಿ ಹಿಮವು 5 ಅಡಿಗಳವರೆಗೆ ಇರುತ್ತದೆ. ಕುಫ್ರಿ, ಕಿನ್ನೌರ್, ಲಾಹೌಲ್-ಸ್ಪಿಟಿ, ಕುಲ್ಲು ಮತ್ತು ಚಂಬಾ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿವೆ. ಇದು ಅನೇಕ ಭಾಗಗಳಲ್ಲಿ ಹವಾಮಾನ ಮೈನಸ್‌ ದಾಖಲಾಗಲು ಕಾರಣವಾಗಿದೆ.

ರಾಜಸ್ಥಾನದ 14 ನಗರಗಳಲ್ಲಿ ಕನಿಷ್ಠ ತಾಪಮಾನವು 10 ಡಿಗ್ರಿಗಿಂತ ಕಡಿಮೆಯಿದೆ. ಮೌಂಟ್ ಅಬುವಿನಲ್ಲಿ 6 ಡಿಗ್ರಿಯಿಂದ ಶೂನ್ಯಕ್ಕೆ ಇಳಿಕೆಯಾಗಿದೆ. ಚುರು, ಅಲ್ವಾರ್, ಪಿಲಾನಿ, ಸಿಕಾರ್, ಭಾರತ್ಪುರ್, ಧೌಲ್ಪುರ್ ಮತ್ತು ಕರೌಲಿಗಳಲ್ಲಿ ಗರಿಷ್ಠ ತಾಪಮಾನವು 20 ಡಿಗ್ರಿಗಿಂತ ಕಡಿಮೆಯಿತ್ತು. ಶೀತ ಗಾಳಿಯಿಂದಾಗಿ ಹವಾಮಾನ ಇಲಾಖೆ 3-4 ದಿನಗಳ ವರೆಗೆ ಎಚ್ಚರಿಕೆಯನ್ನು ನೀಡಿದೆ. ಅದೇ ಸಮಯದಲ್ಲಿ ಜನವರಿ 25-26ರಂದು ಉತ್ತರ ರಾಜಸ್ಥಾನದಲ್ಲಿ ದಟ್ಟವಾದ ಮಂಜಿನ ಮುನ್ಸೂಚನೆ ಇದೆ.

ಗ್ವಾಲಿಯರ್ ಮತ್ತು ಭಿಂದ್ ಮತ್ತೆ ದಟ್ಟವಾದ ಮಂಜನ್ನು ಹೊಂದಿದ್ದಾರೆ. ಭಿಂದ್ ಮತ್ತು ಮೊರೆನಾದಲ್ಲಿ ಅತ್ಯಂತ ಚಳಿ ಕಂಡುಬರುತ್ತಿದೆ. ಇಲ್ಲಿ ಕನಿಷ್ಠ ತಾಪಮಾನ 6 ಡಿಗ್ರಿ ದಾಖಲಾಗಿದೆ. ಅರೇಬಿಯನ್ ಸಮುದ್ರದಿಂದ ತೇವಾಂಶ ಬರುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ ಗ್ವಾಲಿಯರ್, ಡಾಟಿಯಾ ಮತ್ತು ಚಂಬಲ್ ವಿಭಾಗಗಳಲ್ಲಿ ಎರಡು ದಿನಗಳ (ಸೋಮವಾರ, ಮಂಗಳವಾರ) ಮಂಜು ಹರಡುವ ನಿರೀಕ್ಷೆಯಿದೆ.

ಹರಿಯಾಣದಲ್ಲೂ ಚಳಿ ತೀವ್ರವಾಗಿದೆ. ಹಗಲಿನ ತಾಪಮಾನ ರವಿವಾರ ಸಾಮಾನ್ಯಕ್ಕಿಂತ 8 ಡಿಗ್ರಿಗಿಂತ ಹೆಚ್ಚಾಗಿದೆ. ಹವಾಮಾನಶಾಸ್ತ್ರಜ್ಞರ ಪ್ರಕಾರ, ಶೀತ ಗಾಳಿ ಜನವರಿ 27ರ ವರೆಗೆ ಮುಂದುವರಿಯಲಿದೆ. ಈ ವೇಳೆ ಆಳವಾದ ಮಂಜು ಇರಲಿದೆ. ಹೀಗಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. ಪಂಜಾಬ್‌ನಲ್ಲಿಯೂ ಸೋಮವಾರ ಆರೆಂಜ್ ಅಲರ್ಟ್ ಮತ್ತು ಮಂಗಳ ಹಳದಿ ಅಲರ್ಟ್ ನೀಡಿದೆ.

ಜನವರಿ 28 ರ ವರೆಗೆ ಬಿಹಾರ ಪಟ್ನಾ ಸೇರಿದಂತೆ ಎಲ್ಲ ಪ್ರದೇಶಗಳು ಜನವರಿ 28ರ ವರೆಗೆ ದಟ್ಟವಾದ ಮಂಜಿನಲ್ಲಿ ಆವೃತವಾಗಲಿವೆ. ಬುಧವಾರದ ಅನಂತರ ತಾಪಮಾನ ಇಳಿಯುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.