ಲಕ್ಷದ್ವೀಪ  ಸಂಸದ ಮೊಹಮ್ಮದ್‌ ಫೈಜಲ್‌ಗೆ 10 ವರ್ಷ ಜೈಲು


Team Udayavani, Jan 11, 2023, 8:42 PM IST

ಲಕ್ಷದ್ವೀಪ  ಸಂಸದ ಮೊಹಮ್ಮದ್‌ ಫೈಜಲ್‌ಗೆ 10 ವರ್ಷ ಜೈಲು

ಕವರತ್ತಿ: ಲಕ್ಷದ್ವೀಪ ಸಂಸದ ಮೊಹಮ್ಮದ್‌ ಫೈಜಲ್‌ಗೆ, ಕೊಲೆಯತ್ನ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಯನ್ನು ಲಕ್ಷದ್ವೀಪ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಿಧಿಸಿದೆ.

ಫೈಜಲ್‌ ಸೇರಿದಂತೆ ಒಟ್ಟು ನಾಲ್ವರಿಗೆ ಈ ಶಿಕ್ಷೆ ವಿಧಿಸಲಾಗಿದೆ. 2009ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಇವರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿತ್ತು.

ಕೇಂದ್ರದ ಮಾಜಿ ಸಚಿವ ಪಿ.ಎಂ.ಸಯೀದ್‌ ಅಳಿಯ ಪದನಾಥ್‌ ಸಲಿಹ್‌ ಮೇಲೆ 2009ರಲ್ಲಿ ಫೈಜಲ್‌ ಮತ್ತಿತರರು ದಾಳಿ ಮಾಡಿದ್ದರು. ಪಕ್ಕದಮನೆಯಲ್ಲಿ ನಡೆಯುತ್ತಿದ್ದ ರಾಜಕೀಯ ಗಲಾಟೆಯಲ್ಲಿ ಮಧ್ಯಪ್ರವೇಶಿಸಿದ ಹೊತ್ತಿನಲ್ಲಿ ಇದು ಸಂಭವಿಸಿದೆ ಎನ್ನುವುದು ಆರೋಪ.

ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಫೈಜಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

1-sadasd

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

1-wqeqwe

Wrestlers ಮೌನ ಪ್ರತಿಜ್ಞೆ; ಮನೆಗಳಿಗೆ ಮರಳಿದ ಹೋರಾಟ ನಿರತರು

1-sadsa

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…

1-sadas

Gangavathi ಕೋತಿ ಕಡಿದು ಐವರಿಗೆ ತೀವ್ರ ಗಾಯ

rape

Mumbai ಮಾಡೆಲ್ ಮೇಲೆ ಅತ್ಯಾಚಾರ; ಮತಾಂತರಕ್ಕೆ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…

rape

Mumbai ಮಾಡೆಲ್ ಮೇಲೆ ಅತ್ಯಾಚಾರ; ಮತಾಂತರಕ್ಕೆ ಒತ್ತಾಯ

BRIJ BHUSHAN

Wrestlers: ಆರೋಪ ಸಾಬೀತಾದರೆ ನೇಣಿಗೆ ಶರಣಾಗುತ್ತೇನೆ- ಬ್ರಿಜ್‌ ಭೂಷಣ್‌ ಸಿಂಗ್‌

army

J-K’s LoC ; ಗಡಿ ನುಸುಳುತ್ತಿದ್ದ ಮೂವರು ಭಯೋತ್ಪಾದಕರ ಬಂಧನ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

1-sadasd

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

1-wqeqwe

Wrestlers ಮೌನ ಪ್ರತಿಜ್ಞೆ; ಮನೆಗಳಿಗೆ ಮರಳಿದ ಹೋರಾಟ ನಿರತರು

1-sadsa

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…