ಲಾಲು ಯಾದವ್ ಭೇಟಿ ಮಾಡಿದ ಸಿಎಂ ನಿತೀಶ್ ಕುಮಾರ್
Team Udayavani, Jul 6, 2022, 10:51 PM IST
ಪಾಟ್ನಾ: ಅನಾರೋಗ್ಯದಿಂದ ಪಾಟ್ನಾದ ಆಸ್ಪತ್ರೆ ಸೇರಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅದಕ್ಕೂ ಮೊದಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಲಾಲು ಆರೋಗ್ಯ ವಿಚಾರಿಸಿದ್ದಾರೆ.
“ಲಾಲು ಅವರಿಗೆ ಕಿಡ್ನಿ ಮತ್ತು ಹೃದಯದ ಸಮಸ್ಯೆ ಇರುವುದು ಎಲ್ಲರಿಗೂ ತಿಳಿದಿದೆ. ಅದಕ್ಕೆ ಅವರು ದೆಹಲಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ಹಿನ್ನೆಲೆ ಅವರನ್ನು ದೆಹಲಿಗೆ ಸ್ಥಳಾಂತರಿಸಿದ್ದೇವೆ’ ಎಂದು ಲಾಲು ಅವರ ಪುತ್ರ ತೇಜಸ್ವಿ ಯಾದವ್ ತಿಳಿಸಿದ್ದಾರೆ.
ಸದ್ಯ ಲಾಲು ಆರೋಗ್ಯ ಸ್ಥಿರವಾಗಿರುವುದಾಗಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್