ಮುಖ್ಯಮಂತ್ರಿ ನಿತೀಶ್‌ ಆಸನದಲ್ಲಿ ಕುಳಿತ ಲಾಲು ಮಾಡಿದ್ದೇನು ? Watch


Team Udayavani, Feb 13, 2017, 11:25 AM IST

Lalu seat-700.jpg

ಪಟ್ನಾ : ಹಿರಿಯ ರಾಜಕಾರಣಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಸಮಾರಂಭವೊಂದರ ವೇದಿಕೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಮೀಸಲಿದ್ದ ಕುರ್ಚಿಯಲ್ಲಿ ಆಸೀನರಾಗಿ ಬಳಿಕ ತಮ್ಮ ತಪ್ಪಿನ ಅರಿವಾಗಿ ಆ ಕುರ್ಚಿಯಿಂದೆದ್ದು ಪಕ್ಕದ ಆಸೀನದಲ್ಲಿ ಕುಳಿತ ಘಟನೆ ರೋಚಕ ಘಟನೆಯೊಂದು ನಡೆದಿದ್ದು ಅದು ವ್ಯಾಪಕ ಚರ್ಚೆಗೆ ಗುರಿಯಾಗಿದೆ. 

ಲಾಲು ಹಾಗೂ ಅವರ ಅಭಿಮಾನಿಗೆ ತೀವ್ರ ಇರಿಸು ಮುರಿಸು ಉಂಟು ಮಾಡಿರುವ ಈ ಘಟನೆಯಿಂದ, “ಲಾಲು ಎಂದಿಗೂ ಮುಖ್ಯಮಂತ್ರಿ ಸ್ಥಾನದಿಂದ ದೂರ ಉಳಿಯಲಾರರು’ ಎಂಬ ಅಂಶ ಖಾತರಿಯಾಯಿತೆಂದು ತಿಳಿಯಲಾಗಿದೆ. 

ಪಟ್ನಾದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಕ ಸಮಾರಂಭದಲ್ಲಿ ಈಚೆಗೆ ಸಂಘಟಕರು ಲಾಲು ಪ್ರಸಾದ್‌ ಯಾದವ್‌ ಅವರನ್ನು ಆಹ್ವಾನಿಸಿದ್ದರು. ಅಂತೆಯೇ ಸಮಾರಂಭಕ್ಕೆ ಬಂದ ಯಾದವ್‌ ವೇದಿಕೆಯನ್ನು ಏರಿ ನಿತೀಶ್‌ ಕುಮಾರ್‌ ಅವರ ಆಸನದಲ್ಲಿ ಕುಳಿತರು.

ಒಡನೆಯೇ ಸಂಘಟಕರು ಅತ್ಯಂತ ವಿನಯದಿಂದ ನಿತೀಶ್‌ ಕುಮಾರ್‌ ಅವರಿಗಾಗಿರುವ ಆಸನವನ್ನು ತೆರವು ಗೊಳಿಸ ಪಕ್ಕದ ಆಸನದಲ್ಲಿ ಕೂರುವಂತೆ ಲಾಲು ಅವರನ್ನು ಕೇಳಿಕೊಂಡರು. ಆದರೆ ಏನೊಂದೂ ಮುನಿಸು ತೋರದ ಲಾಲು, ಕೂಡಲೇ ಪಕ್ಕದ ಆಸನದಲ್ಲಿ ಕುಳಿತರು. 

ಕೆಲ ದಿನಗಳ ಹಿಂದಷ್ಟೇ ನಡೆದ ಸಿಕ್ಖ ಗುರು ಗೋವಿಂದ ಸಿಂಗರ 350ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಆಸನ ಕಲ್ಪಿಸಲಾಗಿದ್ದು ತನಗೆ ಆ ಸಾಲಿನಲ್ಲಿ ಆಸನ ಕಲ್ಪಿಸಲಾಗಿರಲಿಲ್ಲ ಎಂಬ ಕಾರಣಕ್ಕೆ ಲಾಲು ಪ್ರಸಾದ್‌ ಯಾದವ್‌ ಭಾರೀ ಗುಲ್ಲು ನಡೆಸಿದ್ದರು.

ಆದರೆ ಅನಂತರದಲ್ಲಿ ಸ್ಪಷ್ಟೀಕರಣ ನೀಡಲಾಗಿ ಲಾಲುಗೆ ಯಾವುದೇ ರೀತಿಯಲ್ಲಿ ನೋವುಂಟುಮಾಡುವ ಉದ್ದೇಶವಿರಲಿಲ್ಲ ಎಂದು ಹೇಳಲಾಗಿತ್ತು. ಅಲ್ಲಿಗೆ ಲಾಲು ಮುನಿಸು ಶಾಂತವಾಗಿತ್ತು. 

Ad

ಟಾಪ್ ನ್ಯೂಸ್

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

sarojaDevi–Funeral

Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ

Subhanshu’s contribution to India’s space future: A new chapter in space exploration

ಭಾರತದ ಬಾಹ್ಯಾಕಾಶ ಭವಿಷ್ಯಕ್ಕೆ ಶುಭಾಂಶು ಕೊಡುಗೆ: ಬಾಹ್ಯಾಕಾಶ ಅನ್ವೇಷಣೆಯಲ್ಲಿ ಹೊಸ ಅಧ್ಯಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Pune Porsche case: Accused is considered a juvenile

Pune Porsche case: ಆರೋಪಿ ಬಾಲಕ ಎಂದೇ ಪರಿಗಣನೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ

Nimisha Priya ನಾಳೆ ನಡೆಯಬೇಕಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ

Nimisha Priya: ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ… ವರದಿ

Fauja Singh: 114ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ

Fauja Singh: 114ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Fraud Case ಬ್ರಹ್ಮಾವರ: ಖಾತೆಯ ಹಣ ವರ್ಗಾಯಿಸಿ ವಂಚನೆ

Fraud Case ಬ್ರಹ್ಮಾವರ: ಖಾತೆಯ ಹಣ ವರ್ಗಾಯಿಸಿ ವಂಚನೆ

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

14-lotus

Environment: ಪ್ರಕೃತಿಯ ಪೋಷಣೆಗೆ ನಾವೆಲ್ಲರೂ ಪಾಲುದಾರರು

Roti Kapda Aur Makaan fame actor Dheeraj Kumar passes away

Dheeraj Kumar: ರೋಟಿ ಕಪಡಾ ಔರ್‌ ಮಖಾನ್‌ ಖ್ಯಾತಿಯ ನಟ ಧೀರಜ್‌ ಕುಮಾರ್‌ ನಿಧನ

13-plant

Environment: ಹಸುರು ಕಾಯ್ದರೆ ಉಸಿರು ಉಳಿಯುವುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.