ಡೈವೋರ್ಸ್ಗೆ ಅರ್ಜಿ ಹಾಕಿದ್ದ ಲಾಲು ಪುತ್ರ ತೇಜ್ ಪ್ರತಾಪ್ ನಾಪತ್ತೆ !
Team Udayavani, Nov 6, 2018, 2:48 PM IST
ಪಾಟ್ನಾ: ವಿವಾಹ ವಿಚ್ಛೇಧನಕ್ಕೆ ಅರ್ಜಿ ಹಾಕಿರುವ ಆರ್ಜೆಡಿ ಯುವ ನಾಯಕ ತೇಜ್ ಪ್ರತಾಪ್ ಯಾದವ್ ಅವರು ಬೋಧ್ಗಯಾದ ಹೊಟೇಲ್ನಿಂದ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಜಾರ್ಖಂಡ್ಗೆ ತೆರಳಿ ತಂದೆ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ವಾಪಾಸಾಗುತ್ತಿದ್ದ ವೇಳೆ ಬೋಧ್ಗಯಾದ ಹೊಟೇಲ್ನಲ್ಲಿ ತಂಗಿದ್ದರು.
ರಾತ್ರಿಯೇ ಭದ್ರತಾ ಸಿಬಂದಿಗಳ ಕಣ್ಣು ತಪ್ಪಿಸಿ ಹೊಟೇಲ್ನಿಂದ ತನ್ನ ಕಾರಿನಲ್ಲಿ ಪರಾರಿಯಾಗಿರುವ ತೇಜ್ ಪ್ರತಾಪ್ ಉತ್ತರಪ್ರದೇಶದ ವೃಂದಾವನದತ್ತ ತೆರಳಿದ್ದಾರೆ ಎನ್ನಲಾಗಿದೆ.
ಲಾಲು ಅವರೊಂದಿಗೆ ಮಾತುಕತೆ ವೇಳೆ ತೇಜ್ ಪ್ರತಾಪ್ ವಿಚ್ಛೇಧನ ನೀಡುವ ವಿಚಾರದಿಂದ ಹಿಂದೆ ಸರಿಯಲಿಲ್ಲ ಎಂದು ತಿಳಿದು ಬಂದಿದೆ.
ಆರ್ಜೆಡಿ ನಾಯಕ ಚಂದ್ರಿಕಾ ರೈಥೆ ಪುತ್ರಿಯಾಗಿದ್ದ ಐಶ್ವರ್ಯಾ ರಾಯ್ ಅವರನ್ನು ತೇಜ್ ಪ್ರತಾಪ್ ಅವರು ಮೇ 12 ರಂದು ವಿವಾಹವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ