ಅಯೋಧ್ಯೆ ಭೂ ದರ ತಿಂಗಳಲ್ಲೇ ಡಬಲ್‌

ಮಂದಿರ ಭೂಮಿಪೂಜೆ ಬಳಿಕ ಗರಿಗೆದರಿದ ರಿಯಲ್‌ ಎಸ್ಟೇಟ್‌

Team Udayavani, Sep 22, 2020, 5:50 AM IST

ಅಯೋಧ್ಯೆ ಭೂ ದರ ತಿಂಗಳಲ್ಲೇ ಡಬಲ್‌

ಅಯೋಧ್ಯೆ: ಐತಿಹಾಸಿಕ ರಾಮಮಂದಿರಕ್ಕೆ ಭೂಮಿಪೂಜೆ ನಡೆದ ಒಂದೇ ತಿಂಗಳಲ್ಲಿ ಅಯೋಧ್ಯೆಯ ಆಸ್ತಿ ಮೌಲ್ಯ ದುಪ್ಪಟ್ಟಾಗಿದೆ!

ಹೌದು, ಸುಪ್ರೀಂ ಕೋರ್ಟ್‌ ತೀರ್ಪು ನೀಡುವ ಸಂದರ್ಭದಲ್ಲಿ ಅಯೋಧ್ಯೆ ಪಟ್ಟಣದಲ್ಲಿ ನಿವೇಶನಗಳು ಚದರ ಅಡಿಗೆ 900 ರೂ.ನಂತೆ ಮಾರಾಟಗೊಳ್ಳುತ್ತಿದ್ದವು. ಈಗ ಈ ದರ ದುಪ್ಪಟ್ಟಾಗಿದೆ. “ಪ್ರಸ್ತುತ ಪಟ್ಟಣದ ಹೃದಯ ಭಾಗದಲ್ಲಿ ನಿವೇಶನ ಮೌಲ್ಯ ಪ್ರತಿ ಚದರ ಅಡಿಗೆ 2000-3000 ಸಾವಿರ ರೂ. ನಡೆಯುತ್ತಿದೆ. ಅಯೋಧ್ಯೆ ಹೊರವಲಯದ ನಿವೇಶನಗಳ ದರ 1000- 1500 ರೂ.ಗೆ ಏರಿದೆ’ ಎಂದು ಆಸ್ತಿ ಖರೀದಿ ಸಲಹೆಗಾರ ರಿಶಿ ಟಂಡನ್‌ ತಿಳಿಸಿದ್ದಾರೆ.

“ಉದ್ಯಮಿಗಳು, ಪೊಲೀಸ್‌ ಅಧಿಕಾರಿಗಳು, ರಾಜಕಾರಣಿಗಳು ಆಸ್ತಿ ಖರೀದಿಗೆ ಪೈಪೋಟಿ ನಡೆಸುತ್ತಿದ್ದಾರೆ. ದೇಶದ ಇತರೆ ಭಾಗದ ಸಿರಿವಂತರೂ ಇಲ್ಲಿನ ಜಮೀನುಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಧರ್ಮಶಾಲೆ, ಸಮುದಾಯ ಪಾಕಶಾಲೆಯಂಥ ಧಾರ್ಮಿಕ ಉದ್ದೇಶಗಳಿಗೆ ಕೆಲವರು ಭೂಮಿ ಖರೀದಿಸು ತ್ತಿದ್ದರೆ, ಮತ್ತೆ ಕೆಲವರು ಭವಿಷ್ಯದ ಹೂಡಿಕೆಯ ಉದ್ದೇಶ ಹೊಂದಿದ್ದಾರೆ. ಹಲವು ಆಸ್ತಿಗಳು ಮಾಲೀಕತ್ವ ವಿವಾದ ಹೊಂದಿವೆ. ಸರಯೂ ತೀರದ ಗದ್ದೆಗಳ ಮಾರಾಟದ ಮೇಲೆ ಹಸಿರು ನ್ಯಾಯಾಧಿಕರಣ ಕಟ್ಟುನಿಟ್ಟಿನ ನಿಗಾ ವಹಿಸಿದೆ.

ದಿಢೀರ್‌ ಏರಿದ್ದೇಕೆ?
ಅಯೋಧ್ಯೆಯನ್ನು ವಿಶ್ವದ ಧಾರ್ಮಿಕ ಕೇಂದ್ರವಾಗಿಸಲು ಪ್ರಧಾನಿ ಶಪಥ.
ಸಿಎಂ ಯೋಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಘೋಷಿಸಿದ್ದು.
3 ಸ್ಟಾರ್‌ ಹೋಟೆಲ್‌ಗ‌ಳ ನಿರ್ಮಾಣಕ್ಕೆ ಉದ್ಯಮಿಗಳು ಮುಗಿಬಿದ್ದಿರುವುದು.
ವಿವಿಧ ಧಾರ್ಮಿಕ ಯೋಜನೆಗಳಿಗೆ ಸರಕಾರ ಬೃಹತ್‌ ಪ್ರಮಾಣದಲ್ಲಿ ಭೂಮಿ ಖರೀದಿಸುತ್ತಿರುವುದು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.