ಎಡ ರಂಗದ ಸರಕಾರದಿಂದ ಸಮರ್ಪಕ ಭೂ ಸುಧಾರಣೆ ಜಾರಿ : ಅಮರ್ತ್ಯ ಸೇನ್
Team Udayavani, Jul 6, 2019, 3:31 PM IST
ಕೋಲ್ಕತ : ‘ಪಶ್ಚಿಮ ಬಂಗಾಲದಲ್ಲಿ ಈ ಹಿಂದಿದ್ದ ಎಡ ರಂಗದ ಸರಕಾರ ಭೂ ಸುಧಾರಣೆಗಳನ್ನು ಅತ್ಯಂತ ಸಮರ್ಪಕವಾಗಿ ಜಾರಿ ಮಾಡಿತು; ಆದರೆ ಕೈಗಾರಿಕೆಗಳನ್ನು ನಾಶ ಮಾಡಿದ್ದೇ ಅದಕ್ಕೆ ಮುಳುವಾಯಿತು’ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಹೇಳಿದ್ದಾರೆ.
ಇಲ್ಲಿನ ಜಾಧವಪುರ ಯುನಿವರ್ಸಿಟಿಯಲ್ಲಿ ನಿನ್ನೆ ಶುಕ್ರವಾರ ಸಂಜೆ ಅವರು ಸಾರ್ವಜನಿಕ ಭಾಷಣ ಮಾಡುತ್ತಿದ್ದರು.
‘ಸಂಯುಕ್ತ ಬಂಗಾಲೀ ಅಸ್ಮಿತೆಯನ್ನು ಬಿಂಬಿಸುವಲ್ಲಿ ಪಶ್ಚಿಮ ಬಂಗಾಲ, ಬಾಂಗ್ಲಾದೇಶದ ಬೆನ್ನಿಗೆ ಬಿದ್ದಿದೆ’ ಎಂದು ಸೇನ್ ಹೇಳಿದರು.
‘ಪಶ್ಚಿಮ ಬಂಗಾಲ ಯಾಕೆ ಮತ್ತು ಹೇಗೆ ಸಂಯುಕ್ತ ಬಂಗಾಲೀ ಅಸ್ಮಿತೆಯನ್ನು ಬಿಂಬಿಸುವಲ್ಲಿ ಬಾಂಗ್ಲಾದೇಶದ ಹಿಂದೆ ಬಿದ್ದಿದೆ ಎಂಬುದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ’ ಎಂದು 1998 ನೊಬೆಲ್ ಅರ್ಥಶಾಸ್ತ್ರ ಪುರಸ್ಕೃತರಾಗಿರುವ 85ರ ಹರೆಯದ ಅಮರ್ತ್ಯ ಸೇನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ