ಲಷ್ಕರ್ ಉಗ್ರರ ಹತ್ಯೆ
Team Udayavani, May 13, 2019, 6:00 AM IST
ಶ್ರೀನಗರ:ಕಾಶ್ಮೀರದ ಶೋಪಿ ಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ರವಿವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ಗೆ ಸೇರಿದ ಇಬ್ಬರು ಉಗ್ರರು ಹತರಾಗಿದ್ದಾರೆ.
ಇವರನ್ನು ಕುಲ್ಗಾಮ್ ನಿವಾಸಿ ಜಾವಿದ್ ಅಹ್ಮದ್ ಭಟ್ ಹಾಗೂ ಕುಲ್ಗಾಮ್ನ ವಾರಿಪೋರಾದಿಂದ ಆಗಮಿಸಿ ಉಗ್ರರ ತಂಡ ಸೇರಿಕೊಂಡಿದ್ದ ಆದಿಲ್ ವಾನಿ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್