ಪಿಎಫ್ಐ ಪರ ಕೆಲಸ: ಕೇರಳ ಹೈಕೋರ್ಟ್ ವಕೀಲನನ್ನು ಬಂಧಿಸಿದ ಎನ್ ಐಎ

ಗುರುವಾರ 56 ಸ್ಥಳಗಳಲ್ಲಿ ನಡೆಸಿದ ಶೋಧದ ನಂತರ ಬಂಧನ...

Team Udayavani, Dec 30, 2022, 6:04 PM IST

arrested

ಎರ್ನಾಕುಲಂ: ಕೇರಳದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ವಕೀಲನೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ರಾಜ್ಯದ 56 ಸ್ಥಳಗಳಲ್ಲಿ ನಡೆಸಿದ ಶೋಧದ ನಂತರ ಈ ಪ್ರಕರಣದಲ್ಲಿ ಬಂಧಿತರಾದ ಹದಿನಾಲ್ಕನೇ ವ್ಯಕ್ತಿ ಎರ್ನಾಕುಲಂ ಜಿಲ್ಲೆಯ ಎಡವನಕ್ಕಾಡ್ ನಿವಾಸಿ ಮೊಹಮ್ಮದ್ ಮುಬಾರಕ್ ಎ.ಐ.ಎಂದು ಫೆಡರಲ್ ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ.

“ಮುಬಾರಕ್ ಪಿಎಫ್ಐ ಮಾರ್ಷಲ್ ಆರ್ಟ್ಸ್ ಮತ್ತು ಹಿಟ್ ಸ್ಕ್ವಾಡ್ ಟ್ರೈನರ್ ಆಗಿದ್ದು ಕೇರಳ ಹೈಕೋರ್ಟ್‌ನಲ್ಲಿ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ತಪಾಸಣೆಯ ವೇಳೆ ಆತನ ಮನೆಯಿಂದ ಬ್ಯಾಡ್ಮಿಂಟನ್ ರಾಕೆಟ್ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ ಕೊಡಲಿ, ಕತ್ತಿಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

“ಇತರ ಸಮುದಾಯಗಳ ನಾಯಕರು ಮತ್ತು ಸದಸ್ಯರನ್ನು ಗುರಿಯಾಗಿಸಲು ಪಿಎಫ್‌ಐ ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಹಿಟ್ ಸ್ಕ್ವಾಡ್‌ಗಳನ್ನು ಬೆಳೆಸಿ ತರಬೇತಿ ನೀಡುತ್ತಿದೆ ಮತ್ತು ನಿರ್ವಹಿಸುತ್ತಿದೆ ಎಂದು ತನಿಖೆಗಳು ದೃಢಪಡಿಸಿವೆ ಎಂದು ವಕ್ತಾರರು ಹೇಳಿದ್ದಾರೆ.

ಕೇರಳದಲ್ಲಿ ಪಿಎಫ್‌ಐ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ ಎನ್‌ಐಎ12 ಜಿಲ್ಲೆಗಳ 56 ಸ್ಥಳಗಳಲ್ಲಿ ಏಳು ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪಿಎಫ್‌ಐನ ಹಲವು ವಲಯ ಮುಖ್ಯಸ್ಥರ ನಿವಾಸಗಳಲ್ಲಿ ಶೋಧ ನಡೆಸಿತ್ತು. 15 ದೈಹಿಕ ತರಬೇತಿ ಬೋಧಕರು ಕೃತ್ಯಗಳನ್ನು ನಡೆಸಲು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ತರಬೇತಿ ಪಡೆದ ಏಳು ಸದಸ್ಯರ ಮನೆಗಳನ್ನು ಸಹ ಶೋಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸೆಪ್ಟೆಂಬರ್ 19 ರಂದು ಸ್ವಯಂಪ್ರೇರಿತವಾಗಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಇತರ ಶಂಕಿತರನ್ನು ಈ ಕಾರ್ಯಾಚರಣೆಯು ಒಳಗೊಂಡಿದೆ. ಇದಕ್ಕೂ ಮೊದಲು, ಎನ್‌ಐಎ ಸೆಪ್ಟೆಂಬರ್ 22 ರಂದು ಪಿಎಫ್‌ಐ ಕಚೇರಿಗಳು ಮತ್ತು 13 ಆರೋಪಿಗಳ ನಿವಾಸಗಳು ಸೇರಿದಂತೆ ಕೇರಳದ 24 ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.