ಪಾನ ನಿಷೇಧ ರಿಯಾಯಿತಿ ಕೋರಲು ಕುಡುಕರ ಸಮ್ಮೇಳನ
Team Udayavani, Jan 20, 2022, 7:40 AM IST
ಸಾಂದರ್ಭಿಕ ಚಿತ್ರ.
ಪಾಟ್ನಾ: ಬಿಹಾರದಲ್ಲಿ ಜಾರಿಯಲ್ಲಿರುವ ಪಾನ ನಿಷೇಧದಲ್ಲಿ ರಿಯಾಯಿತಿ ನೀಡಬೇಕು ಎಂದು ಜೆಡಿಯು ಮುಖಂಡ ಶ್ಯಾಮ್ ಬಹದ್ದೂರ್ ಸಿಂಗ್ ಒತ್ತಾಯಿಸಿದ್ದಾರೆ.
ಸಿಎಂ ನಿತೀಶ್ ಕುಮಾರ್ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ಸಿವಾನ್ನಲ್ಲಿರುವ ಗಾಂಧಿ ಮೈದಾನದಲ್ಲಿ ಕುಡುಕರ ಸಮ್ಮೇಳನ ಆಯೋಜಿಸಲು ಚಿಂತನೆ ನಡೆಸುತ್ತಿರುವುದಾಗಿಯೂ ಘೋಷಿಸಿದ್ದಾರೆ.
ಸಿಎಂ ನಿತೀಶ್ ಅವರೇನು ಕಾನೂನಿಗಿಂತ ದೊಡ್ಡವರೇ? ಕೋರ್ಟ್ ಕೂಡ ಪಾನ ನಿಷೇಧ ಕ್ರಮದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಹೀಗಾಗಿ, ನಿಯಮದಲ್ಲಿ ರಿಯಾಯಿತಿ ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕುಡುಕರ ಸಮ್ಮೇಳನಕ್ಕೆ ಬರುವವರಿಗೆ ಮದ್ಯದ ಪೂರೈಕೆ ಮಾಡುವ ವಾಗ್ಧಾನವನ್ನೂ ಮಾಡಿದ್ದಾರೆ ಶ್ಯಾಮ್ ಬಹದ್ದೂರ್.
ಬಿಹಾರದಲ್ಲಿ ಮದ್ಯದ ಬಳಕೆ, ಉತ್ಪಾದನೆ ಮತ್ತು ಸಂಗ್ರಹದ ಮೇಲೆ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್