ರಷ್ಯಾದಿಂದ ಕಚ್ಚಾ ತೈಲ ಖರೀದಿ: ಆಕ್ಷೇಪಕ್ಕೆ ಕೇಂದ್ರ ಕಟು ಟೀಕೆ


Team Udayavani, Mar 19, 2022, 6:39 AM IST

ರಷ್ಯಾದಿಂದ ಕಚ್ಚಾ ತೈಲ ಖರೀದಿ: ಆಕ್ಷೇಪಕ್ಕೆ ಕೇಂದ್ರ ಕಟು ಟೀಕೆ

ಹೊಸದಿಲ್ಲಿ: ಭಾರತದ ತೈಲ ಅಗತ್ಯಗಳನ್ನು ಪೂರೈಸಲು ಶೇ.80 ಆಮದನ್ನೇ ಅವಲಂಬಿಸಬೇಕಾಗಿದೆ. ಕಚ್ಚಾ ತೈಲದಲ್ಲಿ ಸ್ವಾವಲಂಬನೆ ಹೊಂದಿರುವವರು ಮತ್ತು ರಷ್ಯಾದಿಂದ ಆಮದು ಮಾಡಿಕೊಳ್ಳುವವರು, ನಮಗೆ ಮಾತ್ರ ಆ ದೇಶದಿಂದ ಖರೀದಿ ಮಾಡಬೇಡಿ ಎಂದು ಹೇಳಲು ಅರ್ಹತೆ ಉಳಿಸಿಕೊಂಡಿಲ್ಲ. ನಮ್ಮ ಇಂಧನ ಅಗತ್ಯದ ಬಗ್ಗೆ ರಾಜಕೀಯ ಮಾಡುವುದು ಬೇಡ ಎಂದು  ಶುಕ್ರವಾರ ಕೇಂದ್ರ ಸರಕಾರ ಹೇಳಿದೆ.

ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುವುದನ್ನು ಭಾರತ ಖಂಡಿಸಬೇಕು ಎಂದು ಅಮೆರಿಕ ಸಹಿತ ಹಲವು ರಾಷ್ಟ್ರಗಳು ಪ್ರತಿಪಾದಿಸುತ್ತಿರುವಂತೆಯೇ ಈ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಈಗಾಗಲೇ 30 ಲಕ್ಷ ಬ್ಯಾರೆಲ್‌ ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸಿದೆ.

ಜಗತ್ತಿನ ಇತರ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳುವ ಕಚ್ಚಾತೈಲದ ಪ್ರಮಾಣಕ್ಕೆ ಹೋಲಿಸಿದರೆ, ರಷ್ಯಾದಿಂದ  ಖರೀದಿಸುತ್ತಿರುವುದು ಶೇ.1ಕ್ಕಿಂತ ಕಡಿಮೆ. ರಷ್ಯಾ-ಉಕ್ರೇನ್‌ ಬಿಕ್ಕಟ್ಟು ಶುರುವಾದ ಬಳಿಕ ಜಗತ್ತಿನಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಹೀಗಾಗಿ, ಕೇಂದ್ರ ಸರಕಾರ ಸ್ಪರ್ಧಾತ್ಮಕವಾಗಿ ಇಂಧನ ಖರೀದಿಸುವ ಅವಕಾಶಗಳನ್ನು ಶೋಧಿಸಲೇಬೇಕಾಯಿತು ಎಂದು ಸರಕಾರ ಹೇಳಿದೆ.

ಮಿತವ್ಯಯದಲ್ಲಿ ಕಚ್ಚಾ ತೈಲ ಸಿಗುವುದಿದ್ದರೆ, ಅದರ ಖರೀದಿ ಆಯ್ಕೆಯನ್ನು ಮುಕ್ತವಾಗಿ ಇರಿಸಿಕೊಳ್ಳುವ ಅವಕಾಶ ದೇಶಕ್ಕಿದೆ ಎಂದು ಕೇಂದ್ರ ಪ್ರತಿಪಾದಿಸಿದೆ.

ಟಾಪ್ ನ್ಯೂಸ್

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.