ಅರಣ್ಯ ಇಲಾಖೆ ಕ್ಯಾಂಪಸ್ನಲ್ಲಿ ಚಿರತೆ ಡೇ ಔಟ್
Team Udayavani, Dec 27, 2022, 7:49 PM IST
ಜೋರ್ಹತ್: ಇತ್ತೀಚೆಗಷ್ಟೇ ಬೆಂಗಳೂರು, ಮೈಸೂರುಗಳಲ್ಲಿ ಚಿರತೆ ಅರಣ್ಯದ ಅಂಚಿನಲ್ಲಿರುವ ಪ್ರದೇಶಗಳಿಗೆ ನುಗ್ಗಿ ಭೀತಿ ಉಂಟು ಮಾಡಿತ್ತು. ಅದೇ ಪರಿಸ್ಥಿತಿ ಅಸ್ಸಾಂ ಜೋರ್ಹತ್ನ ಅರಣ್ಯ ಸಂಶೋಧನಾ ಸಂಸ್ಥೆ (ಆರ್ಎಫ್ಆರ್ಐ)ಯ ಕ್ಯಾಂಪಸ್ನಲ್ಲಿ ಉಂಟಾಗಿದೆ.
ಅಲ್ಲಿಗೆ ಚಿರತೆ ನುಗ್ಗಿ ದಾಂಧಲೆ ನಡೆಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನಗಳ ಮೇಲೆ ಹಾರಿ, ಅವುಗಳ ಗಾಜು ಒಡೆಯಲು ಮುಂದಾಗಿದೆ. ಜತೆಗೆ ಮೂವರು ಅರಣ್ಯ ಅಧಿಕಾರಿಗಳು ಸೇರಿ ಕನಿಷ್ಠ 15 ಮಂದಿಯನ್ನು ಗಾಯಗೊಳಿಸಿದೆ.
ಜೋರ್ಹತ್ನ ಹೊರವಲಯದಲ್ಲಿ ಆರ್ಎಫ್ಆರ್ಐ ಕ್ಯಾಂಪಸ್ ಇದ್ದು, ಸುತ್ತಲೂ ಅರಣ್ಯದಿಂದ ಕೂಡಿದೆ.
ಸೋಮವಾರ ಕ್ಯಾಂಪಸ್ಗೆ ನುಗ್ಗಿದ ಚಿರತೆ, ಮಹಿಳೆಯರು, ಮಕ್ಕಳು ಸೇರಿದಂತೆ ಅಲ್ಲಿನ ನಿವಾಸಿಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ಅದರ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ