ವಡೋದರ: ಅಪರಿಚಿತ ವಾಹನ ಹರಿದು ಚಿರತೆ ಸಾವು
Team Udayavani, Dec 23, 2017, 4:43 PM IST
ವಡೋದರ : ಇಲ್ಲಿಂದ 90 ಕಿ.ಮೀ. ದೂರದ ಜಗದಿಯಾ ಎಂಬಲ್ಲಿನ ಗೋವಳಿ ಗ್ರಾಮದಲ್ಲಿ ಅಪರಿಚಿತ ವಾಹನವೊಂದು ಹರಿದು ಚಿರತೆಯೊಂದು ಮೃತಪಟ್ಟಿತೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ರಾಜೇಂದ್ರಸಿಂಗ್ ಅನೂಪ್ ಸಿನ್ಸಾ ಮತ್ತು ದೋಲತ್ ಸಿನ್ಹ ಎಂಬ ಸ್ಥಳೀಯ ನಿವಾಸಿಗಳು ಹೊಲವೊಂದರಲ್ಲಿ ಚಿರತೆಯ ಮೃತ ದೇಹವನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಚಿರತೆಯು ಸುಮಾರು 3 ವರ್ಷ ಪ್ರಾಯದ್ದಿದ್ದು ಆಹಾರವನ್ನು ಅರಸಿಕೊಂಡು ಇಲ್ಲಿಗೆ ಬಂದಿರಬಹುದು ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.
ಜಗದಿಯಾ, ನೇತ್ರಂಗ್ ಮತ್ತು ದೇದಿಯಾಪಾಡ ತೆಹಶೀಲ್ಗೆ ತಾಗಿಕೊಂಡಿರುವ ಹೆದ್ದಾರಿಯಲ್ಲಿ ಚಿರತೆಗಳ ಆಗೀಗ ಎಂಬಂತೆ ಸಾಯುವುದು ಕಳವಕಳಕಾರಿ ಸಂಗತಿಯಾಗಿದೆ ಎಂದವರು ವಿಷಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ