25ವರ್ಷ ಜೈಲುಶಿಕ್ಷೆ ಪೂರ್ಣಗೊಳಿಸಿ; ಯಾದವ್ ಪೆರೋಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Nov 4, 2019, 12:04 PM IST
ನವದೆಹಲಿ: 2002ರ ನಿತೀಶ್ ಕಠಾರ ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ ವಿಕಾಸ್ ಯಾದವ್ ಸಲ್ಲಿಸಿರುವ ಪೆರೋಲ್ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಮೊದಲು 25 ವರ್ಷ ಜೈಲುಶಿಕ್ಷೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದೆ.
ಉತ್ತರ ಪ್ರದೇಶದ ರಾಜಕಾರಣಿ ಡಿಪಿ ಯಾದವ್ ಪುತ್ರ ವಿಕಾಸ್ ಯಾದವ್, ತನ್ನ ಸಹೋದರಿ ಭಾರ್ತಿ ಯಾದವ್ ಜತೆ ಸಂಬಂಧ ಹೊಂದಿದ್ದ ಆರೋಪದಲ್ಲಿ ನಿತೀಶ್ ಕಠಾರ ನನ್ನು ಹತ್ಯೆಗೈದಿದ್ದ. ಈ ಪ್ರಕರಣದಲ್ಲಿ ಸಂಬಂಧಿ ವಿಶಾಲ್ ಯಾದವ್ ಕೂಡಾ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ.
ತನ್ನ ಕಕ್ಷಿದಾರ ವಿಕಾಸ್ ಯಾದವ್ ಸುಮಾರು ಹದಿನೇಳು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದಾರೆ. ಹೀಗಾಗಿ ಪೆರೋಲ್ ಮೇಲೆ ಹೊರ ಹೋಗುವುದು ಅವರ ಮೂಲಭೂತ ಹಕ್ಕಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು. ನೀವು ದೋಷಿಯಾಗಿದ್ದೀರಿ..ಇದರಲ್ಲಿ ಮೂಲಭೂತ ಹಕ್ಕಿನ ಪ್ರಶ್ನೆ ಎಲ್ಲಿ ಬರುತ್ತದೆ ಎಂದು ಸುಪ್ರೀಂಕೋರ್ಟ್ ಯಾದವ್ ಪರ ವಕೀಲರಿಗೆ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು