ಅನಂತನಾಗ್: ಉಗ್ರರ ಅಡಗುತಾಣದ ಬಳಿ ಹೈಬ್ರಿಡ್ ಭಯೋತ್ಪಾದಕನ ಅಂತ್ಯ

ಮೂವರನ್ನು ಬಂಧಿಸಿದ ಭದ್ರತಾ ಪಡೆಗಳು

Team Udayavani, Nov 20, 2022, 5:06 PM IST

1-eewqd

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾನುವಾರ ಉಗ್ರರ ಅಡಗುತಾಣವನ್ನು ಗುರುತಿಸಲು ನಡೆಸಿದ ಕಾರ್ಯಾಚರಣೆಯಲ್ಲಿ ಪೋಲೀಸರು ಮತ್ತು ಭದ್ರತಾ ಪಡೆಗಳೊಂದಿಗೆ ಇದ್ದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಹೈಬ್ರಿಡ್ ಭಯೋತ್ಪಾದಕ ಅಂತ್ಯಗೊಂಡಿದ್ದಾನೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾದ ಚೆಕಿ ದುಡೂ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಭದ್ರತಾ ಪಡೆಗಳು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ  ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

“ಶೋಧನಾ ತಂಡವು ಶಂಕಿತ ಅಡಗುತಾಣದ ಕಡೆಗೆ ತಲುಪಿದಾಗ, ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಕುಲ್ಗಾಮ್‌ನ ಎಲ್ಇಟಿ ಹೈಬ್ರಿಡ್ ಭಯೋತ್ಪಾದಕ ಸಜ್ಜದ್ ತಂತ್ರಾಯ್‌ ಗುರಿಯಾಗಿದ್ದಾನೆ. ಆತನನ್ನು ಎಸ್‌ಡಿಹೆಚ್ ಬಿಜ್‌ಬೆಹರಾಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವನು ಕೊನೆಯುಸಿರೆಳೆದಿದ್ದಾನೆ ಎಂದು ಘೋಷಿಸಿದ್ದಾರೆ ”ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

ನವೆಂಬರ್ 13 ರಂದು ಬಿಜ್‌ಬೆಹರಾದ ರಖ್ಮೋಮೆನ್‌ನಲ್ಲಿ ಸ್ಥಳೀಯರಲ್ಲದ ಕಾರ್ಮಿಕನನ್ನು ಗುರಿಯಾಗಿಸಿದ ಕೃತ್ಯದಲ್ಲಿ ಈತ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ತನಿಖೆಯ ಸಮಯದಲ್ಲಿ ಹೈಬ್ರಿಡ್ ಭಯೋತ್ಪಾದಕ ಸಜ್ಜದ್ ತಂತ್ರಾಯ್ ಈ ಹಿಂದೆ ಎಲ್ಇಟಿಯ ಸಹಚರನಾಗಿದ್ದ ಮತ್ತು ಪಿಎಸ್ಎಯಿಂದ ಬಿಡುಗಡೆ ಹೊಂದಿದ್ದ ಅವರು ನವೆಂಬರ್ 13 ರಂದು ಅನಂತನಾಗ್‌ನ ಬಿಜ್‌ಬೆಹರಾ, ರಾಖ್‌ಮೊಮೆನ್‌ನಲ್ಲಿ ಇಬ್ಬರು ಹೊರಗಿನ ಕಾರ್ಮಿಕರನ್ನು ಗುರಿಯಾಗಿರಿಸಿಕೊಂಡಿದ್ದ.

ಮೂವರ ಬಂಧನ

ಶ್ರೀನಗರದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಮೂವರು ಶಸ್ತ್ರಸಜ್ಜಿತ ಹೈಬ್ರಿಡ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿವೆ.

ಭದ್ರತಾ ಸಿಬಂದಿಗಳು ಶ್ರೀನಗರದ ಶಾಲ್ತೆಂಗ್‌ನಲ್ಲಿ ನಾಕಾ ತಪಾಸಣೆಯ ವೇಳೆ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ಅವರ ವಾಹನದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಮಾಡ್ಯೂಲ್‌ನ ಇನ್ನಷ್ಟು ಭಯೋತ್ಪಾದಕ ಸಹಚರರನ್ನು ಬಂಧಿಸಲು ತನಿಖೆ ನಡೆಯುತ್ತಿದೆ. ಹೈಬ್ರಿಡ್ ಭಯೋತ್ಪಾದಕರು ಪಟ್ಟಿ ಮಾಡಲಾಗದ ಉಗ್ರರು, ಅವರು ಕೃತ್ಯ ಎಸಗಿದ ಬಳಿಕ ಯಾವುದೇ ಕುರುಹುಗಳನ್ನು ಸಿಗದಂತೆ ದಿನನಿತ್ಯದ ಜೀವನಕ್ಕೆ ಮರಳುತ್ತಾರೆ.

ಟಾಪ್ ನ್ಯೂಸ್

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

ಹೊಸ ರೂಪದಲ್ಲಿ ಐಪಿಎಲ್ ನ ಭಾಗವಾಗಲಿದ್ದಾರೆ ಸ್ಟೀವ್ ಸ್ಮಿತ್

NIA (2)

ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdsad-ad

ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…

1-weqewqew

ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ

joshi

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.