ರಾಹುಲ್ ಮೇಜರ್ ಸರ್ಜರಿ ನಡೆಸಲಿ
Team Udayavani, Dec 22, 2017, 8:27 AM IST
ಹೈದರಾಬಾದ್: ಗುಜರಾತ್ ಚುನಾವಣೆ ಫಲಿತಾಂಶ ಕಾಂಗ್ರೆಸನ್ನು ಪುನಾರಚಿಸುವ ಅಗತ್ಯ ತಂದಿದೆ. ಜತೆಗೆ ಪಕ್ಷದಲ್ಲಿ ಮೇಜರ್ ಸರ್ಜರಿ ನಡೆಸಬೇಕಾದ ಅಗತ್ಯವಿದೆ ಎಂದು ಪಕ್ಷದ ಹಿರಿಯ ನಾಯಕ ಎಂ.ವೀರಪ್ಪ ಮೊಲಿ ಹೇಳಿದ್ದಾರೆ. ಅದನ್ನು ಪಕ್ಷದ ಅಧ್ಯಕ್ಷ ರಾಗಿ ರಾಹುಲ್ ಗಾಂಧಿ ಮಾಡಬೇಕಿದೆ ಎಂದಿದ್ದಾರೆ. ಹೈದರಾಬಾದ್ನಲ್ಲಿ ಮಾತನಾ ಡಿದ ಅವರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನೂ ಬದಲಾಯಿಸ ಬೇಕು ಎಂ ದು ಅವರು ಪ್ರತಿಪಾದಿಸಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಪಕ್ಷ ತನ್ನ ಸ್ಥಾನಗಳನ್ನು ವೃದ್ಧಿಸಿಕೊಂಡಿದೆ. ಹೀಗಾಗಿ ಮುಂದಿನ ಯಾವುದೇ ಚುನಾವಣೆಯಲ್ಲಿ ಪಕ್ಷವೇ ಹೆಚ್ಚಿನ ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ವೀರಪ್ಪ ಮೊಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…