ಆರೋಗ್ಯ ಖಾತರಿಗೆ ಓಟದ ಸ್ಪರ್ಧೆ ನಡೆಸೋಣ, ಬನ್ನಿ!
ಮಧ್ಯಪ್ರದೇಶ ಸಿಎಂಗೆ ಕಾಂಗ್ರೆಸ್ ಮುಖಂಡ ಕಮಲ್ನಾಥ್ ಸವಾಲು
Team Udayavani, Oct 3, 2021, 10:45 PM IST
ಭೋಪಾಲ್:”ಬನ್ನಿ, ನಾವಿಬ್ಬರೂ ಓಟದ ಸ್ಪರ್ಧೆಯಲ್ಲಿ ಭಾಗವಹಿಸೋಣ. ಯಾರ ಆರೋಗ್ಯ ಚೆನ್ನಾಗಿದೆಯೋ ನೋಡೇ ಬಿಡೋಣ.’
ಹೀಗೆಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (64)ಗೆ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಕಮಲ್ನಾಥ್ (74) ಸವಾಲು ಹಾಕಿದ್ದಾರೆ.
ಅನಾರೋಗ್ಯ ಮತ್ತು ವಯಸ್ಸಿನ ನಿಮಿತ್ತ ಕಮಲ್ನಾಥ್ ನವದೆಹಲಿಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಚೌಹಾಣ್ ಪದೇ ಪದೆ ಲೇವಡಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಸವಾಲು ಹಾಕಿದ್ದಾರೆ.
ಇದನ್ನೂ ಓದಿ:ಜಮ್ಮು – ಕಾಶ್ಮೀರ ಉರಿಯಲ್ಲಿ ಡ್ರಗ್ಸ್ ಸಾಗಾಟ?
“ನನ್ನ ಆರೋಗ್ಯದ ಬಗ್ಗೆ ಪದೇ ಪದೆ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಪ್ರತಿ ಬಾರಿಯೂ ನನಗೆ ವಯಸ್ಸಾಗಿದೆ ಮತ್ತು ಅನಾರೋಗ್ಯ ಇದೆ ಎಂದು ಹೇಳುತ್ತಾರೆ. ಯಾರ ಆರೋಗ್ಯ ಚೆನ್ನಾಗಿದೆ ಎಂದು ಸಾಬೀತುಪಡಿಸಲು ನಾವಿಬ್ಬರೂ ಓಟದ ಸ್ಪರ್ಧೆಯಲ್ಲಿ ಭಾಗವಹಿಸೋಣ’ ಎಂದಿದ್ದಾರೆ
ಕಮಲ್ನಾಥ್ ಕೋವಿಡ್ ಸೋಂಕು ದೃಢಪಟ್ಟ ನಂತರ ನನಗೆ ನ್ಯುಮೋನಿಯಾ ಬಂದಿತ್ತು. ಹೀಗಾಗಿ, ಆರೋಗ್ಯ ತಪಾಸಣೆಗಾಗಿ ತೆರಳಿದ್ದೆ. ಎಲ್ಲಾ ವರದಿಗಳೂ ತೃಪ್ತಿಕರವಾಗಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ