ಭೀಕರ ಪರಿಣಾಮಗಳನ್ನು ಎದುರಿಸಲಿದ್ದೀರಿ: ನವೀನ್ ಜಿಂದಾಲ್ಗೆ ಬೆದರಿಕೆ ಪತ್ರ
Team Udayavani, Jan 24, 2023, 10:47 PM IST
ರಾಯ್ಪುರ: “50 ಕೋಟಿ ರೂ. ಕೊಡದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಲಿದ್ದೀರಿ’ ಎಂದು ಉದ್ಯಮಿ ನವೀನ್ ಜಿಂದಾಲ್ ಅವರಿಗೆ ಕೈದಿಯೊಬ್ಬ ಪತ್ರ ಬರೆದಿದ್ದಾನೆ.
ಛತ್ತೀಸಗಡದ ಬಿಲಾಸ್ಪುರ್ ಸೆಂಟ್ರಲ್ ಜೈಲಿನಲ್ಲಿರುವ ಕೈದಿ ಈ ಕೃತ್ಯವೆಸಗಿದ್ದಾನೆ. ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಕಳೆದ ವಾರ ಜಾರ್ಸುಗುಡ ಜಿಲ್ಲೆಯ ಪತ್ರಪಾಲಿ ಗ್ರಾಮದಲ್ಲಿರುವ ಜಿಂದಾಲ್ ಉಕ್ಕು ಮತ್ತು ಇಂಧನ ಲಿ.(ಜಿಎಸ್ಪಿಎಲ್) ಫ್ಯಾಕ್ಟರಿಗೆ ಪೋಸ್ಟ್ ಮೂಲಕ ಬೆದರಿಕೆ ಪತ್ರ ಬಂದಿದೆ.
ಕೆಲವು ದಿನಗಳ ಹಿಂದೆ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೈದಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಫೋನ್ ಮಾಡಿ 100 ಕೋಟಿ ರೂ.ನೀಡದಿದ್ದರೆ ಹತ್ಯೆ ಮಾಡುವ ಬೆದರಿಕೆ ಹಾಕಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್