LG v/s AAP: ಸುಪ್ರೀಂ ವಿಭಿನ್ನ ತೀರ್ಪು; ವಿಷಯ ವಿಸ್ತ್ರತ ಪೀಠಕ್ಕೆ 


Team Udayavani, Feb 14, 2019, 6:50 AM IST

kejri.jpg

ಹೊಸದಿಲ್ಲಿ : ದಿಲ್ಲಿ ಸರಕಾರದಲ್ಲಿ ಅಧಿಕಾರಿಗಳ ನಿಯೋಜನೆ, ವರ್ಗಾವಣೆ, ಎಸಿಬಿ ಮತ್ತು ತನಿಖಾ ಆಯೋಗಗಳ ನೇಮಕಾತಿ ಇವೇ ಮೊದಲಾದ ಬಹುಮುಖ್ಯ ವಿಷಯಗಳಲ್ಲಿ ಪರಮೋಚ್ಚ ಅಧಿಕಾರ ದಿಲ್ಲಿ  ಸರಕಾರಧ್ದೋ ಅಥವಾ ಲೆಫ್ಟಿನೆಂಟ್‌ ಗವರ್ನರ್‌ ಅವರಧ್ದೋ ಎಂಬ ವಿಷಯದಲ್ಲಿ  ನ್ಯಾಯಮೂರ್ತಿಗಳಾಗಿರುವ ಎ ಕೆ ಸಿಕ್ರಿ ಮತ್ತು ಅಶೋಕ್‌ ಭೂಷಣ್‌ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ ಪೀಠ ವಿಭಿನ್ನ ತೀರ್ಪು ನೀಡಿದೆ. ಹಾಗಾಗಿ ಈ ವಿಷಯವನ್ನು ಇದೀಗ ಐವರು ನ್ಯಾಯಾಧೀಶರುಗಳ ಬೃಹತ್‌ ಪೀಠಕ್ಕೆ ಉಲ್ಲೇಖೀಸಲಾಗಿದೆ. 

ಇಂದು ವಿಭಿನ್ನ ತೀರ್ಪು ನೀಡಿದ ಇಬ್ಬರು ನ್ಯಾಯಮೂರ್ತಿಗಳಲ್ಲಿ ಒಬ್ಬರು “ದಿಲ್ಲಿ ಸರಕಾರಕ್ಕೆ ಭೂಮಿ ಮತ್ತು ಪೊಲೀಸ್‌ ವಿಚಾರವನ್ನು ಹೊರತು ಪಡಿಸಿ ಉಳಿದೆಲ್ಲ ವಿಷಯದಲ್ಲಿ ಸಂಪೂರ್ಣ ಅಧಿಕಾರವಿದೆ’ ಎಂದು ತೀರ್ಪು ನೀಡಿದರು. 

ಜಸ್ಟಿಸ್‌  ಎ ಕೆ ಸಿಕ್ರಿ ಅವರು “ಜಂಟಿ ಕಾರ್ಯದರ್ಶಿ ಮತ್ತು ಈ ಮೇಲಿನ ವರ್ಗದ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆ ಅಧಿಕಾರವು ಲೆಫ್ಟಿನೆಂಟ್‌ ಗವರ್ನರ್‌ ಕೈಯಲ್ಲಿರುತ್ತದೆ; ಉಳಿದೆಲ್ಲ ವರ್ಗಗಳ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆ ಅಧಿಕಾರವು ದಿಲ್ಲಿ ಸರಕಾರದ ಕೈಯಲ್ಲಿರುತ್ತದೆ ‘ ಎಂದು ತೀರ್ಪು ನೀಡಿದರು. 

ಸುಪ್ರೀಂ ಕೋರ್ಟಿನ ಇಂದಿನ ತೀರ್ಪು ಅನೇಕ ವಿಚಾರಗಳಲ್ಲಿ ದಿಲ್ಲಿ ಸರಕಾರದ ಪರವಾಗಿ ಇದೆಯಾದರೂ ಒಟ್ಟಾರೆಯಾಗಿ ಇದರಲ್ಲಿ ದಿಲ್ಲಿ ಸರಕಾರಕ್ಕೆ ಹಿನ್ನಡೆಯಾದಂತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.