ಪಶ್ಚಿಮ ಬಂಗಾಳ : ಮುಖ್ಯಮಂತ್ರಿ V/S ರಾಜ್ಯಪಾಲ
ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಉದ್ಧಟತನದ ಆರೋಪ : ಧಂಕರ್
Team Udayavani, Jun 28, 2021, 9:39 PM IST
ಕೋಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯಪಾಲರನ್ನು ಭ್ರಷ್ಟಾಚಾರಿ ಎಂದು ಕರೆದ ಬೆನ್ನಿಗೆ ರಾಜ್ಯಪಾಲ ಜಗದೀಪ್ ಧಂಕರ್ ಬ್ಯಾನರ್ಜಿಗೆ ತಿರುಗೇಟು ನೀಡಿದ್ದಾರೆ.
ನಿಮ್ಮಂತಹ ನಾಯಕರು “ಸುಳ್ಳು ಮತ್ತು ತಪ್ಪು ಮಾಹಿತಿಯನ್ನೇ ಎತ್ತಿ ಹಿಡಿಯುತ್ತೀರಿ” ಎಂದು ಎಂದಿಗೂ ನಿರೀಕ್ಷಿಸಿರಲಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ವಿಶ್ವದೆಲ್ಲೆಡೆ ಕೋ”ವಿನ್”
ಹವಾಲಾ ಪ್ರಕರಣದಲ್ಲಿ ಯಾರೂ ಶಿಕ್ಷೆಗೊಳಗಾಗಲಿಲ್ಲ. ಯಾವ ಚಾರ್ಜ್ ಶೀಟ್? ರಾಜ್ಯಪಾಲರ ಹೆಸರು ಎಲ್ಲಿದೆ ? ನಿಮ್ಮ ರಾಜ್ಯಪಾಲರು ಎಲ್ಲಿದ್ದಾರೆ ? ಚಾರ್ಜ್ ಶೀಟ್ ಮಾಡಲಾಗಿಲ್ಲ. ಯಾವುದೇ ದಾಖಲೆಗಳಿಲ್ಲ. ಇದು ಶುದ್ಧ ತಪ್ಪು ಮಾಹಿತಿ. ಹವಾಲಾ ಪ್ರಕರಣದಲ್ಲಿ ನಾನು ಯಾವುದೇ ಹಣವನ್ನು ತೆಗೆದುಕೊಂಡಿಲ್ಲ. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಏನೂ ತಪ್ಪ ಮಾಡದವ ನನ್ನ ಮೇಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಉದ್ಧಟತನದ ಆರೋಪ ಇದು ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನು, ಇಂದು (ಸೋಮವಾರ ಜೂನ್ 28) ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ ಪಶ್ಚಿಮ ಬಂಗಾಳದ ರಾಜ್ಯಪಾಲರನ್ನು ಕಿತ್ತೊಗೆಯುವಂತೆ ನಾನು ಮೂರು ಪತ್ರ ಬರೆದಿದ್ದೇನೆ. ಅವರು ಭ್ರಷ್ಟಾಚಾರಿ. 1996 ಹವಾಲ ಜೈನ್ ಪ್ರಕರಣದ ಚಾರ್ಜ್ ಶೀಟ್ನಲ್ಲಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ,‘ ಎಂದು ಅವರು ಆರೋಪಿಸಿದ್ದರು.
ಇದನ್ನೂ ಓದಿ : ಮುಂಬೈನ ಅರ್ಧದಷ್ಟು ಮಕ್ಕಳಲ್ಲಿ ಪ್ರತಿಕಾಯ ಸೃಷ್ಟಿ : ಸೀರೋ ಸರ್ವೇಯಿಂದ ಈ ಮಾಹಿತಿ ಬಹಿರಂಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್