ಇಬ್ಬರು ಕೊಲೆ ಅಪರಾಧಿಗಳಿಗೆ ಜೀವಾವಧಿ, ತಲಾ 2,000 ದಂಡ
Team Udayavani, Jan 31, 2018, 12:03 PM IST
ಮುಜಫರನಗರ : ಮುಜಫರನಗರ ಜಿಲ್ಲೆಯಲ್ಲಿ 2010ರಲ್ಲಿ ಹಣದ ವಿವಾದದಲ್ಲಿ ಅಂಗಡಿ ಮಾಲಕ ತೇಜ್ಪಾಲ್ ಎಂಬವರನ್ನು ಕೊಂದಿದ್ದ ಇಬ್ಬರು ಕೊಲೆ ಆರೋಪಿಗಳಿಗೆ ಕ್ಷಿಪ್ರ ವಿಚಾರಣೆ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆಯನ್ನು ವಿಧಿಸಿದೆ.
ಕೊಲೆ ಅಪರಾಧಿಗಳಾದ ಅಖೀಲೇಶ್ ಮತ್ತು ಕಮಲ್ ಎಂಬೀರ್ವರಿಗೆ ನ್ಯಾಯಾಧೀಶೆ ಪೂನಂ ರಜಪೂತ್ ಅವರು ತಲಾ 2,000 ರೂ.ದಂಡವನ್ನೂ ವಿಧಿಸಿ ತೀರ್ಪು ನೀಡಿದರು.
ಇದೇ ಕೊಲೆ ಪ್ರಕರಣದ ಇನ್ನೋರ್ವ ಆರೋಪಿ ಯೋಗೀಶ್ ಎಂಬಾತ ಈ ವರೆಗೂ ತಲೆಮರೆಸಿಕೊಂಡಿದ್ದಾನೆ. ಆತನಿಗೆ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ