ರಾಮ ಮಂದಿರ ವಿರೋಧಿಗಳಿಗೆ ಬದುಕೇ ಕಷ್ಟವಾದೀತು: ಶಿವಸೇನೆ
Team Udayavani, Nov 23, 2018, 4:40 PM IST
ಮುಂಬಯಿ : ಶಿವ ಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಅವರ ಅಯೋಧ್ಯಾ ಭೇಟಿಗೆ ಮುನ್ನವೇ ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರು ಇಂದು ಶುಕ್ರವಾರ, “ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುವವರಿಗೆ ಈ ದೇಶದಲ್ಲಿ ನಡೆದಾಡುವುದೇ ಕಷ್ಟವಾದೀತು’ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸವನ್ನು ಉಲ್ಲೇಖೀಸಿದ ರಾವತ್, “ನಾವು ಬಾಬರಿ ಮಸೀದಿಯನ್ನು ಕೇವಲ 17 ನಿಮಿಷಗಳಲ್ಲಿ ಧ್ವಂಸ ಮಾಡಿದ್ದೇವೆ; ಅಂತಿರುವಾಗ ಅಲ್ಲಿ ರಾಮ ಮಂದಿರ ನಿರ್ಮಿಸುವುದಕ್ಕೆ ಕಾನೂನು ಪಾಸು ಮಾಡಲು ಎಷ್ಟು ಕಾಲ ಬೇಕು?” ಎಂದು ಪ್ರಶ್ನಿಸಿದರು.
“ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದಲ್ಲಿ, ಕೇಂದ್ರದಲ್ಲಿ ಮತ್ತು ರಾಷ್ಟ್ರಪತಿ ಭವನದಲ್ಲಿ ಅಧಿಕಾರದಲ್ಲಿದೆ. ಆದುದರಿಂದ ಸಾಧ್ಯವಿರುವಷ್ಟು ಬೇಗನೆ ಆಳುವ ಬಿಜೆಪಿ ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ತರಬೇಕು’ ಎಂದು
ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ