ಕ್ರಿಪ್ಟೋ ಕರೆನ್ಸಿ ಹೂಡಿಕೆಗೆ ಸೀಮಿತ? ಕೇಂದ್ರ ಸರಕಾರದ ಹೊಸ ಚಿಂತನೆ


Team Udayavani, Nov 18, 2021, 7:05 AM IST

ಕ್ರಿಪ್ಟೋ ಕರೆನ್ಸಿ ಹೂಡಿಕೆಗೆ ಸೀಮಿತ? ಕೇಂದ್ರ ಸರಕಾರದ ಹೊಸ ಚಿಂತನೆ

ಹೊಸದಿಲ್ಲಿ: ದೇಶದಲ್ಲಿ ಜನಪ್ರಿಯ ವಾಗುತ್ತಿರುವ ಕ್ರಿಪ್ಟೊ ಕರೆನ್ಸಿಗಳ ವಿರುದ್ಧ ಕೇಂದ್ರ ಸರಕಾರ ನಿಷೇಧ ಪ್ರಹಾರ ಮಾಡದೆ ಇರಲು ಚಿಂತನೆ ನಡೆಸಿದೆ. ಅದನ್ನು ಪಾವತಿ ವ್ಯವಹಾರಗಳಿಗೆ ಬಳಕೆ ಮಾಡುವ ಬದಲು ವಿಮೆ ಪಾಲಿಸಿಗಳು, ಚಿನ್ನ ಮತ್ತು ಷೇರುಗಳ ಮೇಲೆ ಹೂಡಿಕೆ ಮಾಡಲು ಅನುಕೂಲ ವಾಗುವಂಥ ವಾತಾವರಣ ಕಲ್ಪಿಸಲು ಮುಂದಾಗಿದೆ.

ಕೆಲವು ದಿನಗಳ ಹಿಂದಷ್ಟೇ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ಬಿಟ್‌ ಕಾಯಿನ್‌ ಸಹಿತ ಕ್ರಿಪ್ಟೊ ಕರೆನ್ಸಿ ಕ್ಷೇತ್ರದ ಬಗ್ಗೆ ಪರಾಮರ್ಶೆ ನಡೆಸಲಾಗಿತ್ತು. ನ. 29ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಕ್ರಿಪ್ಟೋ ಕರೆನ್ಸಿ ವಹಿವಾಟು ನಿಯಂತ್ರಿಸುವ ನಿಟ್ಟಿನಲ್ಲಿ ಮಸೂದೆ ಮಂಡಿಸಲು ಸಿದ್ಧತೆ ನಡೆಸುತ್ತಿದೆ.

ಸೆಕ್ಯುರಿಟೀಸ್‌ ಆ್ಯಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್ ಇಂಡಿಯಾ (ಸೆಬಿ) ಷೇರುಪೇಟೆಯ ವಹಿವಾಟಿನ ನಿಯಂತ್ರಣ ಹೊಂದಿದೆ. ಕ್ರಿಪ್ಟೊ ಕರೆನ್ಸಿ ವಹಿವಾಟುಗಳ ನಿಯಂತ್ರಣದ ಹೊಣೆಯನ್ನೂ ಅದಕ್ಕೆ ವಹಿಸುವ ಇರಾದೆ ಕೇಂದ್ರ ಸರಕಾರದ್ದು. ಇಂಥ ಕ್ರಮದ ಮೂಲಕ ಖಾಸಗಿಯಾಗಿ ವಹಿವಾಟು ನಡೆಸುತ್ತಿರುವ ಕ್ರಿಪ್ಟೋ ಕಂಪೆನಿಗಳ ಮೇಲೆ ನಿಯಂತ್ರಣ ಹೊಂದಲು ಸಿದ್ಧತೆಗಳು ನಡೆದಿವೆ.

ಶೇ. 1 ಜಿಎಸ್‌ಟಿ?
ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ಗಳನ್ನು ಅಮೆಜಾನ್‌, ಫ್ಲಿಪ್‌ಕಾರ್ಟ್‌ಗಳಂತೆ ಇ-ಕಾಮರ್ಸ್‌ ಜಾಲತಾಣಗಳೆಂದು ಪರಿಗಣಿಸಿ ಶೇ. 1 ದರದಲ್ಲಿ ಜಿಎಸ್‌ಟಿ ವಿಧಿಸುವ ಬಗ್ಗೆಯೂ ಕೇಂದ್ರ ಆಲೋಚಿಸುತ್ತಿದೆ. ಅವುಗಳನ್ನು ಫೆಸಿಲಿಟೇಟರ್‌, ಬ್ರೋಕರೇಜ್‌ (ಕ್ರಿಪ್ಟೊ ಕರೆನ್ಸಿ ಮಾರಾಟ ಮತ್ತು ಖರೀದಿ ವಹಿವಾಟು ನಡೆಸುವವರು), ವಹಿವಾಟು ನಡೆಸಲು ಅವಕಾಶ ನೀಡುವ ವ್ಯವಸ್ಥೆ ಎಂದು ಮೂರು ವಿಭಾಗಗಳನ್ನಾಗಿ ಪರಿಗಣಿಸಲು ಕೇಂದ್ರ ಸಿದ್ಧತೆ ಮಾಡುತ್ತಿದೆ.

ಇದನ್ನೂ ಓದಿ:ತ್ರಿಪುರ ಹಿಂಸಾಚಾರ: ಎಫ್ಐಆರ್‌ ತೆಗೆಯಲು ಸುಪ್ರೀಂ ಸೂಚನೆ

ರದ್ದಾಗಿತ್ತು ನಿಷೇಧ
ದೇಶದಲ್ಲಿ ಕ್ರಿಪ್ಟೋ ಕರೆನ್ಸಿಗಳ ಮೇಲೆ ಪೂರ್ಣ ಪ್ರಮಾಣದ ನಿಷೇಧ ಇಲ್ಲ. ಕೊರೊನಾ ಸೋಂಕಿನ ಪ್ರಭಾವ ತಗ್ಗುತ್ತಿರುವಂತೆಯೇ ಬಿಟ್‌ ಕಾಯಿನ್‌ಗಳ ಬಗ್ಗೆ ಹಲವು ರೀತಿಯ ಜಾಹೀರಾತುಗಳು ಪ್ರಕಟವಾಗುತ್ತಿವೆ. 2018ರಲ್ಲಿ ಹೇರಲಾಗಿದ್ದ ನಿಷೇಧವನ್ನು ಸುಪ್ರೀಂ ಕೋರ್ಟ್‌ ತೆರವುಗೊಳಿಸಿತ್ತು.

ಆರ್‌ಬಿಐ ನಿಲುವು
ಕ್ರಿಪ್ಟೋ ಬಗ್ಗೆ ಆರ್‌ಬಿಐ ಇದುವರೆಗೆ ಉದಾಸೀನ ನಿಲುವು ಹೊಂದಿದೆ. ಅದಕ್ಕೆ ಅನು ಮೋದನೆ ನೀಡಿದರೆ ಆರ್ಥಿಕ ದೃಢತೆಗೆ ಧಕ್ಕೆ, ಹೂಡಿಕೆಯ ಮೇಲೆ ನಿಯಂತ್ರಣಕ್ಕೆ ಕ್ಲಿಷ್ಟ ಸನ್ನಿವೇಶ ಉಂಟಾಗಬಹುದು ಎಂಬ ನಿಲುವು ಹೊಂದಿದೆ. ಕ್ರಿಪ್ಟೋ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆಯಬೇಕು ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಪ್ರತಿಪಾದಿಸಿದ್ದಾರೆ. ಮಂಗಳವಾರ ನಡೆದಿದ್ದ ಎಸ್‌ಬಿಐ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸದ್ಯ ಇರುವ ಕ್ರಿಪ್ಟೋ ಖಾತೆಗಳ ಬಗೆಗಿನ ಮಾಹಿತಿ ಉತ್ಪ್ರೇಕ್ಷಿತ ಎಂದಿದ್ದರು.

 

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.