ಸುರಕ್ಷಿತ ಎಂದೆನಿಸಿದ ದೇಶಕ್ಕೆ ತೆರಳಿ
Team Udayavani, Aug 14, 2017, 7:25 AM IST
ಹೊಸದಿಲ್ಲಿ: ಭಾರತದಲ್ಲಿ ಮುಸ್ಲಿಮರು ಅಭದ್ರತೆ ಎದುರಿಸುತ್ತಿದ್ದಾರೆ ಎಂಬ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಹೇಳಿಕೆಗೆ ಆರೆಸ್ಸೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅನ್ಸಾರಿ ಹೇಳಿಕೆಗೆ ಪ್ರತಿಕ್ರಿಯಿಸಿ ರವಿವಾರ ಮಾತನಾಡಿರುವ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್, “ಅನ್ಸಾರಿಯ ವರಿಗೆ ನನ್ನದೊಂದು ಕೋರಿಕೆ ಯಿದೆ. ಅವರು ಹಾಗೂ ಭಾರತದಲ್ಲಿ ಅಭದ್ರತೆ ಇದೆ ಎಂದು ಭಾವಿಸುವ ಇತರರು
ಮೊದಲು ಮುಸ್ಲಿಮರು ಎಲ್ಲಿ ಸುರಕ್ಷಿತವಾಗಿದ್ದಾರೆ ಎಂಬುದನ್ನು ತಿಳಿಸಲಿ ಮತ್ತು ಆ ದೇಶಕ್ಕೆ ಹೋಗಿ ನೆಲೆಸಲಿ’ ಎಂದಿದ್ದಾರೆ.
ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್, “ಅನ್ಸಾರಿ ಅವರ ಹೇಳಿಕೆಯನ್ನು ಅವರ ಸಮುದಾಯದವರೇ ಸ್ವೀಕರಿಸುತ್ತಿಲ್ಲ. ಹೀಗಾಗಿ, ಅನ್ಸಾರಿ ಅವರೆಂಥ ದೌರ್ಭಾಗ್ಯಶಾಲಿಗಳು ಎಂಬುದು ಗೊತ್ತಾಗುತ್ತಿದೆ. ಅವರ ಹೇಳಿಕೆಗೆ ಬಹುತೇಕ ಮುಸ್ಲಿಮರೇ ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ