ಆನ್‌ಲೈನ್‌ನಲ್ಲಿ ಜೀವಂತ!


Team Udayavani, Dec 25, 2018, 7:00 AM IST

rakhi-srivastava.jpg

ಗೋರಖ್‌ಪುರ: ರಾಖೀ ಶ್ರೀವಾತ್ಸವ ಎಂಬ ಮಹಿಳೆ ಮೃತಪಟ್ಟು 7 ತಿಂಗಳ ಬಳಿಕವೂ ಸಾಮಾಜಿಕ ಜಾಲತಾಣಗಳಲ್ಲಿ ಜೀವಂತವಾಗಿದ್ದಳು. ಪ್ರತಿದಿನ ಆನ್‌ಲೈನ್‌ನಲ್ಲಿದ್ದು, ಫೇಸ್‌ಬುಕ್‌, ಟ್ವಿಟರ್‌ ಅಪ್‌ಡೇಟ್‌ ಮಾಡುತ್ತಾ, ತಾನು ಇಹಲೋಕ ತ್ಯಜಿ ಸಿರುವ ವಿಷಯ ಯಾರಿಗೂ ತಿಳಿಯದಂತೆ ನೋಡಿಕೊಂಡಿದ್ದಳು!

ಅರೆ, ಯಾವುದೋ ಹಾರರ್‌ ಸಿನಿಮಾದ ಕಥೆ ಹೇಳುತ್ತಿದ್ದೀರಾ ಎಂದು ಕೇಳಬೇಡಿ. ಇದು ಕಥೆಯಲ್ಲ. ಉತ್ತರ ಪ್ರದೇಶದ ಗೋರಖ್‌ ಪುರ ದಲ್ಲಿ ನಡೆದ ಸತ್ಯ ಕಥೆ!

ಆದರೆ ಇಲ್ಲಿ ಸತ್ತವಳನ್ನು 7 ತಿಂಗಳ ಕಾಲ ಜಾಲತಾಣಗಳಲ್ಲಿ ಜೀವಂತವಾಗಿ ಇರಿಸಿದ್ದು ಆಕೆಯ ಪತಿ, ಖ್ಯಾತ ಸರ್ಜನ್‌ ಡಾ. ಧಮೇಂದ್ರ ಪ್ರತಾಪ್‌ ಸಿಂಗ್‌. ಆತನನ್ನು ಮತ್ತು ಕೊಲೆಗೆ ಸಹಕರಿ ಸಿದ ಆತನ ಇಬ್ಬರು ಸಹಾಯಕರನ್ನು ಪೊಲೀ ಸರು ಈಗ ಬಂಧಿಸಿದ್ದಾರೆ. 

ಆಗಿದ್ದೇನು?: ರಾಖೀ ಧರ್ಮೇಂದ್ರನನ್ನು ಮದುವೆಯಾಗುವಾಗಲೇ ಆತನಿಗೆ ಮದುವೆಯಾಗಿತ್ತು. ಈ ವಿಚಾರ ಮೊದಲ ಪತ್ನಿಗೆ ತಿಳಿದು ಆತನನ್ನು ರಾಖೀಯಿಂದ ದೂರ ಮಾಡಲು ಪ್ರಯತ್ನಿಸಿದ್ದರು. ಅದೇ ವೇಳೆ ರಾಖೀಗೂ ವಿಷಯ ತಿಳಿದು ಅವರು ಧರ್ಮೇಂದ್ರ ನಿಂದ ದೂರಾಗಿ ಮನೀಶ್‌ನನ್ನು ಮದುವೆ ಯಾಗಿದ್ದಳು. ಬಳಿಕವೂ ಆಕೆ ಧರ್ಮೇಂದ್ರ ಜೊತೆ ಸಂಪರ್ಕ ದಲ್ಲಿದ್ದಳು ಎಂದು ಪೊಲೀಸರು ಹೇಳಿದ್ದಾರೆ. 

ಒಂದು ಬಾರಿ ಪತಿ ಮನೀಶ್‌ ಜತೆ ನೇಪಾಳಕ್ಕೆ ತೆರಳಿದ ರಾಖೀ, ಕೆಲ ದಿನಗಳ ಬಳಿಕ ಪತಿಯನ್ನು ವಾಪಸ್‌ ಕಳುಹಿಸಿ, ಧರ್ಮೇಂದ್ರನನ್ನು ಭೇಟಿ ಯಾಗುವ ಸಲು ವಾಗಿ ಆಕೆ ಅಲ್ಲೇ ಉಳಿದಿದ್ದಳು. ಧರ್ಮೇಂದ್ರ ನೇಪಾಳದಲ್ಲಿ ರಾಖೀ ಯನ್ನು ಕಮರಿ   ಯೊಂದಕ್ಕೆ ತಳ್ಳಿ ಕೊಲೆ ಮಾಡಿದ್ದ. ಬಳಿಕ ಆಕೆಯ ಮೊಬೈಲ್‌ ಮೂಲಕ ಆನ್‌ಲೈನ್‌ನಲ್ಲಿ ಅಪ್‌ಡೇಟ್‌ ಮಾಡುತ್ತಿದ್ದ. ಜೂನ್‌ನಲ್ಲಿ ರಾಖೀ ಕುಟುಂಬ ಆಕೆ ಕಾಣೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ಬೆಳಕಿಗೆ ಬಂತು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.