ನಷ್ಟದಲ್ಲಿರುವ ಬಿಎಸ್ಸೆನ್ನೆಲ್ಗೆ ಬೀಗ?
Team Udayavani, Feb 14, 2019, 12:30 AM IST
ಹೊಸದಿಲ್ಲಿ: ದೇಶದ ದೂರ ಸಂಪರ್ಕ ವ್ಯವಸ್ಥೆಯಲ್ಲಿ ಪ್ರಧಾನ ಭೂಮಿಕೆ ವಹಿಸುತ್ತಿರುವ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಅನ್ನು ಅಗತ್ಯ ಬಿದ್ದರೆ ಶಾಶ್ವತವಾಗಿ ಮುಚ್ಚುವ ಬಗ್ಗೆಯೂ ಯೋಚಿಸಿ ಎಂದು ಕೇಂದ್ರ ಸರಕಾರ ಸೂಚಿಸಿದೆ. ತೀವ್ರ ನಷ್ಟದಲ್ಲಿರುವ ಬಿಎಸ್ಎನ್ಎಲ್ ಅನ್ನು ಪುನಶ್ಚೇತನಗೊಳಿಸಲು ಬಂಡವಾಳ ಹಿಂದೆಗೆತ ಸಹಿತ ಎಲ್ಲ ಆಯ್ಕೆಯನ್ನು ಪರಿಗಣಿಸಿ. ಸಾಧ್ಯವಾಗದೆ ಇದ್ದರೆ ಮುಚ್ಚಿಬಿಡಿ ಎಂದು ಹಿರಿಯ ಬಿಎಸ್ಸೆನ್ನೆಲ್ ಅಧಿಕಾರಿಗಳಿಗೆ ಕೇಂದ್ರ ದೂರಸಂಪರ್ಕ ಖಾತೆ ಕಾರ್ಯದರ್ಶಿ ಅರುಣಾ ಸುಂದರರಾಜನ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
2017-18ನೇ ವರ್ಷದಲ್ಲಿ 31,287 ಕೋಟಿ ರೂ. ನಷ್ಟ ಉಂಟಾಗಿದೆ. ಹಾಲಿ ಇರುವ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್ಎಸ್), ಸಂಸ್ಥೆ ಹೊಂದಿರುವ ಜಮೀನು, ಕಟ್ಟಡಗಳ ವಿಲೆವಾರಿ ಬಗ್ಗೆಯೂ ಯೋಚನೆ ನಡೆಸಲಾಗಿದೆ. ಹಾಲಿ ನಿವೃತ್ತಿ ವಯಸ್ಸನ್ನು 60ರಿಂದ 58ಕ್ಕೆ ಇಳಿಸುವ ಚಿಂತನೆಯೂ ಇದೆ. ಇದರಿಂದಾಗಿ 3 ಸಾವಿರ ಕೋಟಿ ರೂ. ವೇತನ ನೀಡಿಕೆ ಉಳಿತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು